![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 21, 2023, 5:05 PM IST
ಹೊಸದಿಲ್ಲಿ: ಲೋಕಸಭಾ ಕಲಾಪದಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತು ಚರ್ಚೆ ವೇಳೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಚಂದ್ರಯಾನ 3 ಯಶಸ್ಸನ್ನು ಉಲ್ಲೇಖಿಸಿ ಮಹಿಳಾ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಯಾವುದೇ ಮಹಿಳಾ ಮೀಸಲಾತಿಯ ಅಗತ್ಯ ಕಂಡು ಬರುವುದಿಲ್ಲ’ಎಂದು ಹೇಳಿದರು.
ತರೂರ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವೆ ಅನುಪ್ರಿಯಾ ಪಟೇಲ್ ‘ಹಿರಿಯ ನಾಯಕರಾದ ನೀವು ಲೋಕಸಭೆ ಮಹತ್ವದ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಿದ ಬಳಿಕ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ತೀವ್ರ ವಾಗ್ವಾದಕ್ಕೆ ಕಾರಣವಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ಕೇಂದ್ರ ಸಚಿವ ಜೀತೆಂದ್ರ ಸಿಂಗ್ ‘ಶಶಿ ತರೂರ್ ಅವರಿಗೆ ಮಹಿಳೆಯರ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ!’ ಎಂದರು.
ಸಚಿವರ ಹೇಳಿಕೆ ಬಳಿಕ ತರೂರ್ ಸಹಿತ ಕಲಾಪದಲ್ಲಿದ್ದವರೆಲ್ಲರೂ ನಗೆಗಡಲಲ್ಲಿ ತೇಲಾಡಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.