Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

ಹಿಂದೂ ಸಂಘಟನೆಗಳು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವಂತೆ ಆಗ್ರಹಿಸಿದ್ದವು

Team Udayavani, Oct 5, 2024, 8:38 PM IST

1-qweeqw

ಶಿಮ್ಲಾ: ವಿವಾದದ ಸಂಜೌಲಿ ಮಸೀದಿಯ ಮೇಲಿನ ಮೂರು ಅನಧಿಕೃತ ಮಹಡಿಗಳನ್ನು ಕೆಡವಲು ಶಿಮ್ಲಾ ಮುನ್ಸಿಪಲ್ ಕಮಿಷನರ್ ಕೋರ್ಟ್ ಶನಿವಾರ (ಅ5)ಆದೇಶ ನೀಡಿದೆ. ಆದೇಶಗಳನ್ನು ಕಾರ್ಯಗತಗೊಳಿಸಲು ವಕ್ಫ್ ಮಂಡಳಿಗೆ ಎರಡು ತಿಂಗಳ ಕಾಲಾವಕಾಶ ನೀಡಿದೆ.

ಮುಸ್ಲಿಂ ಹಿತರಕ್ಷಣಾ ಸಮಿತಿ ಪ್ರಾತಿನಿಧ್ಯದಲ್ಲಿ ಅನಧಿಕೃತ ಮಹಡಿಗಳನ್ನು ಕೆಡವಲು ಮುಂದಾಗಿತ್ತು. ಈಗ ವಕ್ಫ್ ಬೋರ್ಡ್ ವೆಚ್ಚದಲ್ಲಿ ನೆಲಸಮ ಮಾಡಬೇಕು ಎಂದು ಶಿಮ್ಲಾ ಮುನ್ಸಿಪಲ್ ಆಯುಕ್ತರ ಕಚೇರಿ ತಿಳಿಸಿದೆ. ಮಸೀದಿಯ ಮೂರು ಮಹಡಿಗಳನ್ನು ಕೆಡವಲು ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದು ಸಂಜೌಲಿ ಮಸೀದಿ ಸಮಿತಿ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ವಕ್ಫ್ ಮಂಡಳಿಯ ವಕೀಲ ಬಿ.ಎಸ್. ಠಾಕೂರ್, ಕಮಿಷನರ್ ಕಚೇರಿಯು ಎರಡು ಉಳಿದ ಮಹಡಿಗಳ (ನೆಲ ಮತ್ತು ಮೊದಲ ಮಹಡಿ) ಕುರಿತು ಮುಂದಿನ ವಿಚಾರಣೆಯನ್ನು ಡಿಸೆಂಬರ್ 21 ರಂದು ನಡೆಸಲಿದೆ ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆಗಿಳಿದಿದ್ದವು.

ಟಾಪ್ ನ್ಯೂಸ್

Snehamayi Krishna: ಸಿಎಂಗೆ ಈಗ “ಬೇನಾಮಿ ಆಸ್ತಿ’ ಕಂಟಕ: “ಲೋಕಾ’ಕ್ಕೆ ದೂರು

Snehamayi Krishna: ಸಿಎಂಗೆ ಈಗ “ಬೇನಾಮಿ ಆಸ್ತಿ’ ಕಂಟಕ: “ಲೋಕಾ’ಕ್ಕೆ ದೂರು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

ಬಿಜೆಪಿಯಲ್ಲಿ ಮುನ್ನೂರು ಬಾಗಿಲು: ಸಚಿವ ಮಧು ಬಂಗಾರಪ್ಪ ತಿರುಗೇಟು

ಬಿಜೆಪಿಯಲ್ಲಿ ಮುನ್ನೂರು ಬಾಗಿಲು: ಸಚಿವ ಮಧು ಬಂಗಾರಪ್ಪ ತಿರುಗೇಟು

Delhi-AAP-BJP

Delhi Election: ಮಹಿಳೆಯರು ಮನಸ್ಸು ಮಾಡಿದ್ರೆ ಎಎಪಿ 60 ಸ್ಥಾನ ಗೆಲ್ಲುತ್ತೆ: ಕೇಜ್ರಿವಾಲ್

1-naga

Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ

office- bank

Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-AAP-BJP

Delhi Election: ಮಹಿಳೆಯರು ಮನಸ್ಸು ಮಾಡಿದ್ರೆ ಎಎಪಿ 60 ಸ್ಥಾನ ಗೆಲ್ಲುತ್ತೆ: ಕೇಜ್ರಿವಾಲ್

1-naga

Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ

office- bank

Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ

ARMY (2)

Kashmir; ಉಗ್ರರ ದಾಳಿಯಲ್ಲಿ ನಿವೃತ್ತ ಯೋಧ ಹುತಾತ್ಮ: ಪತ್ನಿ, ಮಗಳಿಗೆ ಗಾಯ

1-budget

Stupid self-confidence: ಲೋಕಸಭೆ ಭಾಷಣದ ಬಗ್ಗೆ ರಾಹುಲ್ ವಿರುದ್ಧ ನಿರ್ಮಲಾ ವಾಗ್ದಾಳಿ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Snehamayi Krishna: ಸಿಎಂಗೆ ಈಗ “ಬೇನಾಮಿ ಆಸ್ತಿ’ ಕಂಟಕ: “ಲೋಕಾ’ಕ್ಕೆ ದೂರು

Snehamayi Krishna: ಸಿಎಂಗೆ ಈಗ “ಬೇನಾಮಿ ಆಸ್ತಿ’ ಕಂಟಕ: “ಲೋಕಾ’ಕ್ಕೆ ದೂರು

arrested

Kotekaru ದರೋಡೆ ಪ್ರಕರಣ: ರಾಜೇಂದ್ರನ್‌ಗೆ ನ್ಯಾಯಾಂಗ ಬಂಧನ

Sambaragi: ದೈತ್ಯ ಮೊಸಳೆಯ ಹೊತ್ತು ತಂದ ಜನರು!

Sambaragi: ದೈತ್ಯ ಮೊಸಳೆಯ ಹೊತ್ತು ತಂದ ಜನರು!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.