Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

ಹಿಂದೂ ಸಂಘಟನೆಗಳು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವಂತೆ ಆಗ್ರಹಿಸಿದ್ದವು

Team Udayavani, Oct 5, 2024, 8:38 PM IST

1-qweeqw

ಶಿಮ್ಲಾ: ವಿವಾದದ ಸಂಜೌಲಿ ಮಸೀದಿಯ ಮೇಲಿನ ಮೂರು ಅನಧಿಕೃತ ಮಹಡಿಗಳನ್ನು ಕೆಡವಲು ಶಿಮ್ಲಾ ಮುನ್ಸಿಪಲ್ ಕಮಿಷನರ್ ಕೋರ್ಟ್ ಶನಿವಾರ (ಅ5)ಆದೇಶ ನೀಡಿದೆ. ಆದೇಶಗಳನ್ನು ಕಾರ್ಯಗತಗೊಳಿಸಲು ವಕ್ಫ್ ಮಂಡಳಿಗೆ ಎರಡು ತಿಂಗಳ ಕಾಲಾವಕಾಶ ನೀಡಿದೆ.

ಮುಸ್ಲಿಂ ಹಿತರಕ್ಷಣಾ ಸಮಿತಿ ಪ್ರಾತಿನಿಧ್ಯದಲ್ಲಿ ಅನಧಿಕೃತ ಮಹಡಿಗಳನ್ನು ಕೆಡವಲು ಮುಂದಾಗಿತ್ತು. ಈಗ ವಕ್ಫ್ ಬೋರ್ಡ್ ವೆಚ್ಚದಲ್ಲಿ ನೆಲಸಮ ಮಾಡಬೇಕು ಎಂದು ಶಿಮ್ಲಾ ಮುನ್ಸಿಪಲ್ ಆಯುಕ್ತರ ಕಚೇರಿ ತಿಳಿಸಿದೆ. ಮಸೀದಿಯ ಮೂರು ಮಹಡಿಗಳನ್ನು ಕೆಡವಲು ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದು ಸಂಜೌಲಿ ಮಸೀದಿ ಸಮಿತಿ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ವಕ್ಫ್ ಮಂಡಳಿಯ ವಕೀಲ ಬಿ.ಎಸ್. ಠಾಕೂರ್, ಕಮಿಷನರ್ ಕಚೇರಿಯು ಎರಡು ಉಳಿದ ಮಹಡಿಗಳ (ನೆಲ ಮತ್ತು ಮೊದಲ ಮಹಡಿ) ಕುರಿತು ಮುಂದಿನ ವಿಚಾರಣೆಯನ್ನು ಡಿಸೆಂಬರ್ 21 ರಂದು ನಡೆಸಲಿದೆ ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆಗಿಳಿದಿದ್ದವು.

ಟಾಪ್ ನ್ಯೂಸ್

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Waqf Bill: Opposition parties object to 281 pages of Waqf report

Waqf Bill: ವಕ್ಫ್‌ ವರದಿಯ 281 ಪುಟಗಳ ವಿರುದ್ಧ ವಿರೋಧ ಪಕ್ಷಗಳ ಅಸಮ್ಮತಿ

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

ಅನೌನ್ಸ್‌ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್‌ ಕೊಟ್ಟ ನಿರ್ದೇಶಕ ಅನುರಾಗ್

ಅನೌನ್ಸ್‌ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್‌ ಕೊಟ್ಟ ನಿರ್ದೇಶಕ ಅನುರಾಗ್

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

U19T20WC: ಟಿ20 ವಿಶ್ವಕಪ್‌ ಗೆದ್ದ ಹುಡುಗಿಯರಿಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ

U19T20WC: ಟಿ20 ವಿಶ್ವಕಪ್‌ ಗೆದ್ದ ಹುಡುಗಿಯರಿಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Bill: Opposition parties object to 281 pages of Waqf report

Waqf Bill: ವಕ್ಫ್‌ ವರದಿಯ 281 ಪುಟಗಳ ವಿರುದ್ಧ ವಿರೋಧ ಪಕ್ಷಗಳ ಅಸಮ್ಮತಿ

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Supreme Court says Kumbh Mela stampede is ‘unfortunate’: Petition rejected

Stampede Case: ಕುಂಭಮೇಳ ಕಾಲ್ತುಳಿತ ʼದುರದೃಷ್ಟಕರʼ ಎಂದ ಸುಪ್ರೀಂ: ಅರ್ಜಿ ತಿರಸ್ಕಾರ

ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ… ಆತ್ಮಹತ್ಯೆ ಶಂಕೆ

ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ… ಆತ್ಮಹತ್ಯೆ ಶಂಕೆ

ಪರೋಲ್ ಮೇಲೆ ಹೊರ ಬಂದು ತಲೆಮರೆಸಿಕೊಂಡಿದ್ದ ಗೋಧ್ರಾ ಹತ್ಯಾಕಾಂಡದ ಆರೋಪಿ ಪುಣೆಯಲ್ಲಿ ಅರೆಸ್ಟ್

Godhra Train: ತಲೆಮರೆಸಿಕೊಂಡಿದ್ದ ಗೋಧ್ರಾ ಹತ್ಯಾಕಾಂಡದ ಅಪರಾಧಿ ಕಳ್ಳತನದ ಆರೋಪದಲ್ಲಿ ಬಂಧನ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Waqf Bill: Opposition parties object to 281 pages of Waqf report

Waqf Bill: ವಕ್ಫ್‌ ವರದಿಯ 281 ಪುಟಗಳ ವಿರುದ್ಧ ವಿರೋಧ ಪಕ್ಷಗಳ ಅಸಮ್ಮತಿ

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

10

Gundlupete: ವೈದ್ಯರ ನಿರ್ಲಕ್ಷ್ಯಕ್ಕೆ‌ ಹಸುಗೂಸು ಬಲಿ

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.