![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 16, 2024, 1:30 AM IST
ಮುಂಬಯಿ: ದೇಶವನ್ನು ಸಮರ್ಥವಾಗಿ ಮುನ್ನಡೆಸ ಬಲ್ಲ ಹಲವು ನಾಯಕರು ವಿಪಕ್ಷ ಒಕ್ಕೂಟದಲ್ಲೇ ಇದ್ದಾರೆ, ನಮಗೆ ಬಿಜೆಪಿ ನಾಯಕರನ್ನು ಸಾಲ ಪಡೆ ಯುವ ಅಗತ್ಯವಿಲ್ಲ ಎಂದು ಶಿವಸೇನೆ ಉದ್ಧವ್ ಬಣದ ನಾಯಕಿ ಪ್ರಿಯಾಂಕಾ ಚತು ರ್ವೇದಿ ಹೇಳಿದ್ದಾರೆ.
ಪಿಎಂ ಆಫರ್ ಇತ್ತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ನೀಡಿದ್ದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, ಬಿಜೆಪಿ ನಾಯಕ ನಿತಿನ್ ಗಡ್ಕರಿ ಪ್ರಧಾನಿ ಯಾಗಬೇಕು ಎಂಬ ತಮ್ಮ ಮನೋಭಿಲಾಷೆಯನ್ನು ವಿಪಕ್ಷಗಳ ಹೆಸರನ್ನು ಬಳಸಿಕೊಂಡು ಹೊರಹಾಕು ತ್ತಿದ್ದಾರೆ. ನೀವು ಚೆನ್ನಾಗಿ ದಾಳ ಉರುಳಿಸಿದ್ದೀರಿ ನಿತಿನ್ ಜೀ ಎಂದೂ ಚತುರ್ವೇದಿ ವ್ಯಂಗ್ಯವಾಡಿದ್ದಾರೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.