ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?
Team Udayavani, Sep 17, 2024, 12:38 PM IST
ನವದೆಹಲಿ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹಿರಿಯ ಪುತ್ರ ಕಾರ್ತಿಕೇಯ ಸಿಂಗ್ ಚೌಹಾಣ್ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ ಅದರಂತೆ ಮುಂದಿನ ತಿಂಗಳು ಅಕ್ಟೋಬರ್ 17ರಂದು ನಿಶ್ಚಿತಾರ್ಥ ನಡೆಯಲಿದೆಯಂತೆ.
ಈ ಕುರಿತು ಸ್ವತಃ ಕೇಂದ್ರ ಸಚಿವರೇ ಸಾಮಾಜಿಕ ಮಾಧ್ಯಮ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು ನನ್ನ ಹಿರಿಯ ಮಗನಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು ಅದರಂತೆ ಕಾರ್ತಿಕೇಯನ ನಿಶ್ಚಿತಾರ್ಥವನ್ನು ಉದ್ಯಮಿ ಅನುಪಮ್ ಬನ್ಸಾಲ್ ಮತ್ತು ರುಚಿತಾ ಬನ್ಸಾಲ್ ಅವರ ಪುತ್ರಿ ಅಮಾನತ್ ಬನ್ಸಾಲ್ ಅವರೊಂದಿಗೆ ಅಕ್ಟೋಬರ್ 17ರಂದು ನಿಶ್ಚಿತಾರ್ಥ ನೆರವೇರಲಿದೆ ಅದಕ್ಕೆ ನಿಮ್ಮೆಲ್ಲರ ಆಶೀರ್ವಾದ, ಹಾರೈಕೆ ಬೇಕು ಎಂದು ಕೇಳಿಕೊಂಡಿದ್ದಾರೆ.
ಅಮಾನತ್ ಬನ್ಸಾಲ್ ಯಾರು?
ಶಿವರಾಜ್ ಅವರ ಹಿರಿಯ ಸೊಸೆ ಅಮಾನತ್ ಬನ್ಸಾಲ್ ದೇಶದ ಖ್ಯಾತ ಉದ್ಯಮಿಯೊಬ್ಬರ ಮಗಳು. ಅಮಾನತ್ ಬನ್ಸಾಲ್ ಅವರು ಉನ್ನತ ಶಿಕ್ಷಣವನ್ನು ವಿದೇಶದಲ್ಲೇ ಮಾಡಿದ್ದಾರೆ. ಅವರ ತಂದೆ ಅನುಪಮ್ ಬನ್ಸಾಲ್ ಲಿಬರ್ಟಿ ಶೂಸ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ. ತಾಯಿ ರುಚಿತಾ ಬನ್ಸಾಲ್ ಅವರು ಭಾರತದ ಮಹಿಳಾ ಉದ್ಯಮಿಗಳ ಒಕ್ಕೂಟದ ಹರಿಯಾಣ ಘಟಕದ ಸಂಸ್ಥಾಪಕರಾಗಿದ್ದಾರೆ. ಅಮಾನತ್ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದಿಂದ ಮನೋವೈಜ್ಞಾನಿಕ ಸಂಶೋಧನೆಯಲ್ಲಿ ಎಂಎಸ್ಸಿ ಮಾಡಿದ್ದಾರೆ.
4 ಬಾರಿ ಮುಖ್ಯಮಂತ್ರಿ:
ಶಿವರಾಜ್ ಸಿಂಗ್ ಚೌಹಾಣ್ ಅವರು 4 ಬಾರಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಈ ವರ್ಷದ ಜೂನ್ನಲ್ಲಿ ಮೋದಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು, ಇದು ಮೂರು ದಶಕಗಳ ಕಾಲದ ಅವರ ರಾಜಕೀಯ ಜೀವನದಲ್ಲಿ ಪ್ರಮುಖ ಮೈಲುಗಲ್ಲಾಗಿದೆ.
एक पिता के रूप में आज मेरे लिए बहुत खुशी का अवसर है। मैं, मेरी धर्मपत्नी साधना और पूरे परिवार को आप सभी से यह शुभ समाचार साझा करते हुए अत्यंत प्रसन्नता हो रही है कि मेरे बड़े बेटे कार्तिकेय की सगाई श्री अनुपम बंसल जी और श्रीमती रुचिता बंसल जी की सुपुत्री अमानत बंसल से तय हुई है।…
— Shivraj Singh Chouhan (@ChouhanShivraj) September 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.