![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 16, 2019, 12:30 AM IST
ಕೋಲ್ಕತಾ: ಉದ್ಯೋಗಿಗಳಿಗೆ ಕಂಪನಿಗಳು ಒದಗಿಸುವ ವಿಶೇಷ ಭತ್ಯೆಗಳು ಕೂಡ ಮೂಲ ವೇತನದ ಭಾಗವಾಗಿವೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರದಲ್ಲಿ ಭವಿಷ್ಯ ನಿಧಿ ಇಲಾಖೆಗೆ ಬರುತ್ತಿದ್ದ ದೂರುಗಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆಯಿದೆ. ಈ ತೀರ್ಪಿನಿಂದಾಗಿ ವೇತನದಲ್ಲಿ ಪಿಎಫ್ ಕಡಿತದ ಗೊಂದಲಗಳು ಕಡಿಮೆಯಾಗಿವೆ.
ಈಗಾಗಲೇ ಇರುವ ನಿಯಮವನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಕಂಪನಿಗಳು ವಿಧಿಸುವ ವಿಶೇಷ ಭತ್ಯೆಗಳೂ ಮೂಲ ವೇತನದ ಭಾಗವೇ ಆಗಿರುತ್ತದೆಯೇ ಎಂಬ ಬಗ್ಗೆ ಎಲ್ಲರಲ್ಲೂ ಗೊಂದಲವಿತ್ತು. ಆದರೆ ಕೋರ್ಟ್ ಇದನ್ನು ಸ್ಪಷ್ಟಪಡಿಸಿದ್ದು, ದೂರು ನೀಡುವವರ ಸಂಖ್ಯೆ ಕಡಿಮೆಯಾಗಲಿದೆ. ಇನ್ನೊಂದೆಡೆ ಉದ್ಯೋಗಿಯು ಕಂಪನಿ ಬದಲಿಸಿದಾಗ, ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ಪಿಎಫ್ ಖಾತೆ ಬದಲಾವಣೆ ಮಾಡುವ ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸಿದೆ. ಈ ವ್ಯವಸ್ಥೆಯನ್ನು ಸಂಪೂರ್ಣ ಸ್ವಯಂಚಾಲಿತಗೊಳಿಸಲಾಗಿದ್ದು, ಈಗಿರುವಂತೆ ನೌಕ ರರು ಅರ್ಜಿ ಸಲ್ಲಿಸುವ ಹಾಗೂ ಅದನ್ನು ಇಪಿಎಫ್ಒ ಅಧಿಕಾರಿಗಳು ಅನುಮೋದಿಸುವ ಪ್ರಕ್ರಿಯೆಯನ್ನು ಕೈಬಿಡಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.