“ತಮ್ಮನ ಸಾವಿಗೆ ಪ್ರತೀಕಾರವಾಗಿ ಸಿಧು ಹತ್ಯೆ’: ಸಚಿನ್‌ ಬಿಷ್ಣೋಯಿ

ಸಿಧು ಗುಂಪಿನ ಇನ್ನೂ ಹಲವರನ್ನು ಕೊಲ್ಲುತ್ತೇವೆ: ಬೆದರಿಕೆ!

Team Udayavani, Jun 3, 2022, 7:45 PM IST

“ತಮ್ಮನ ಸಾವಿಗೆ ಪ್ರತೀಕಾರವಾಗಿ ಸಿಧು ಹತ್ಯೆ’: ಸಚಿನ್‌ ಬಿಷ್ಣೋಯಿ

ನವದೆಹಲಿ: ಇತ್ತೀಚೆಗೆ ಹತ್ಯೆಗೊಳಗಾದ ಗಾಯಕ ಸಿಧು ಮೂಸೆವಾಲನ ಹತ್ಯೆ ಮಾಡಿದ್ದು ತಾನೇ ಎಂದು ಪಾತಕಿ ಸಚಿನ್‌ ಬಿಷ್ಣೋಯಿ ಟೀವಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾನೆ.

ತನ್ನ ಕೈಯಾರೆ ಸಿಧುವನ್ನು ಕೊಂದಿದ್ದೇನೆ. ಆತ ನನ್ನ ತಮ್ಮ ವಿಕ್ರಮ್‌ಜಿತ್‌ ಸಿಂಗ್‌ ಮಿಡ್ಡುಖೇರಾ ಹತ್ಯೆ ಮಾಡಿಸಿದ್ದಾನೆ. ಅದಕ್ಕೆ ನಾವು ಹೀಗೆ ಮಾಡಬೇಕಾಯಿತು ಎಂದು ಸಚಿನ್‌ ನೇರವಾಗಿ ಹೇಳಿಕೊಂಡಿದ್ದಾನೆ. ಅಕಾಲಿದಳದ ನಾಯಕ ಮಿಡ್ಡುಖೇರಾನನ್ನು 2021 ಆಗಸ್ಟ್‌ನಲ್ಲಿ ಮೊಹಾಲಿಯಲ್ಲಿ ಕೊಲ್ಲಲಾಗಿತ್ತು.

ಕಾರಾಗೃಹದಲ್ಲಿ ಗಲಾಟೆ
ಸಿಧು ಹತ್ಯೆಯಿಂದ ಪಂಜಾಬ್‌ನ ಫಿರೋಜ್‌ಪುರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಭಾರೀ ಸಂಘರ್ಷ ನಡೆದಿದೆ. ನಾಲ್ಕು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿವೆ. ನಾಲ್ವರನ್ನು ಆಸ್ಪತ್ರೆಗೆ ಕಳಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಿಧು ಸಾವಿಗೆ ಒಂದು ಸಂತಾಪ ಸೂಚಿಸುತ್ತಿದ್ದಾಗ, ಇನ್ನೊಂದು ಗುಂಪು ಅದನ್ನು ವಿರೋಧಿಸಿದ್ದೇ ಈ ಘರ್ಷಣೆಗೆ ಕಾರಣ ಎನ್ನಲಾಗಿದೆ.

ಸಿಧು ಮನೆಗೆ ಭೇಟಿ ನೀಡಿದ ಪಂಜಾಬ್‌ ಸಿಎಂ
ಪಂಜಾಬ್‌ನ ನೂತನ ಮುಖ್ಯಮಂತ್ರಿ, ಆಮ್‌ ಆದ್ಮಿಪಕ್ಷದ ಭಗವಂತ್‌ ಮಾನ್‌ ಮಾನ್ಸಾ ಜಿಲ್ಲೆಯ ಮೂಸಾದಲ್ಲಿರುವ ಸಿಧು ಮನೆಗೆ ಭೇಟಿ ನೀಡಿದ್ದಾರೆ. ಜನರ ಪ್ರತಿಭಟನೆಯ ನಡುವೆಯೂ ಪೊಲೀಸರ ಬಿಗಿಭದ್ರತೆಯಲ್ಲಿ ಭಗವಂತ್‌, ಸಿಧು ಮನೆ ಪ್ರವೇಶಿಸಿ ಅವರ ಪೋಷಕರೊಂದಿಗೆ ಮಾತುಕತೆಯಾಡಿದರು. ಒಟ್ಟಾರೆ ಒಂದು ಗಂಟೆ ಸಿಧು ಮನೆಯಲ್ಲಿದ್ದರು.

ಟಾಪ್ ನ್ಯೂಸ್

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

Exam

Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ

muniratna

Munirathna ಡಿಎನ್‌ಎ, ಜಾಮೀನು ಅರ್ಜಿ ವಿಚಾರಣೆ ಅ. 8ಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Naxal

Naxalites Encounter: ಛತ್ತೀಸ್‌ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.