![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 12, 2019, 12:22 PM IST
ನವದೆಹಲಿ: ಇಂದು ದೇಶ-ವಿದೇಶಗಳಲ್ಲಿ ಸಿಖ್ಖರ ಧರ್ಮಗುರು ಗುರುನಾನಕ್ ಅವರ 550ನೇ ಜನ್ಮ ಜಯಂತಿಯನ್ನು ಆಚರಿಸಲಾಗುತ್ತಿದ್ದು, ನವದೆಹಲಿಯ ಕೊನ್ನಾಟ್ ಪ್ರದೇಶದಲ್ಲಿರುವ ಗುರುದ್ವಾರ ಬಾಂಗ್ಲಾ ಸಾಹೀಬ್ ಗೆ ಸಾವಿರಾರು ಭಕ್ತರು ಭೇಟಿ ನೀಡಿ ಪ್ರಾರ್ಥನೆ, ಪೂಜೆ ಸಲ್ಲಿಸಿದ್ದಾರೆ.
ದಿಲ್ಲಿಯಲ್ಲಿರುವ ಗುರುದ್ವಾರ ಬಾಂಗ್ಲಾ ಸಾಹೀಬ್ ಸಿಖ್ಖ್ ಸಮುದಾಯದ ಪ್ರಮುಖ ಗುರುದ್ವಾರಗಳಲ್ಲಿ ಒಂದಾಗಿದೆ. ಈ ಗುರುದ್ವಾರದ ಒಳಪ್ರಾಂಗಣದಲ್ಲಿ ಸರೋವರ ಕೂಡಾ ಇದೆ. ಗುರುನಾನಕ್ ಸಿಖ್ಖ್ ರ ಮೊದಲ ಗುರುವಾಗಿದ್ದಾರೆ. ಇಂದು ಗುರು ಪುರಬ್(ಗುರು ಪೂರ್ಣಿಮಾ) ಅನ್ನು ಸಿಖ್ಖ್ ರು ದೇಶ, ವಿದೇಶಗಳಲ್ಲಿ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.
ಅದೇ ರೀತಿ ಪಂಜಾಬ್ ನಲ್ಲಿರುವ ಬೇರ್ ಸಾಹೀಬ್ ಗುರುದ್ವಾರದಲ್ಲಿ, ಅಮೃತಸರ್ ದಲ್ಲಿರುವ ಸ್ವರ್ಣ ಮಂದಿರದಲ್ಲಿ ಸಾವಿರಾರು ಸಿಖ್ಖ್ ಭಕ್ತರು ಪಾಲ್ಗೊಂಡು ಗುರು ಪುರಬ್ ಆಚರಿಸುತ್ತಾರೆ ಎಂದು ವರದಿ ತಿಳಿಸಿದೆ.
ಹಿಂದೂ ಪಂಚಾಂಗದ ಕಾರ್ತಿಕ ಮಾಸದ ಪ್ರಕಾರವಾಗಿ ಪೂರ್ಣ ಹುಣ್ಣಿಮೆಯ ದಿನ ಸಿಖ್ಖ್ ರು ಹಬ್ಬ ಆಚರಿಸುತ್ತಾರ. ಇದನ್ನು ಕಾರ್ತಿಕ ಪೂರ್ಣಿಮಾ ಎಂದು ಕರೆಯುತ್ತಾರೆ. ಈ ವರ್ಷ ಗುರುಪೂರ್ಣಿಮಾ ನವೆಂಬರ್ 12ರಂದು ಆಚರಿಸಲಾಗುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.