![ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ](https://www.udayavani.com/wp-content/uploads/2024/12/ane-4-415x231.jpg)
27 ಆರೋಪ: ಭಾರತ ಮೂಲದ ಸಿಂಗಾಪುರ ಸಚಿವ ಈಶ್ವರನ್ ರಾಜೀನಾಮೆ
Team Udayavani, Jan 19, 2024, 12:48 AM IST
![1-sadsdsa](https://www.udayavani.com/wp-content/uploads/2024/01/1-sadsdsa-2-620x348.jpg)
ಸಿಂಗಾಪುರ: ಭ್ರಷ್ಟಾಚಾರದ ಆರೋಪ ಹಿನ್ನೆಲೆಯಲ್ಲಿ ಸಿಂಗಾಪುರದ ಭಾರತೀಯ ಮೂಲದ ಸಾರಿಗೆ ಸಚಿವ ಎಸ್.ಈಶ್ವರನ್(61) ಗುರುವಾರ ಆಡಳಿತಾರೂಢ ಪೀಪಲ್ಸ್ ಆ್ಯಕ್ಷನ್ ಪಾರ್ಟಿಗೆ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲಂಚ ಸ್ವೀಕಾರ ಸೇರಿದಂತೆ ಒಟ್ಟು 27 ಆರೋಪಗಳನ್ನು ಈಶ್ವರನ್ ಎದುರಿಸುತ್ತಿದ್ದು, ಕಳೆದ ವರ್ಷದ ಜು.11ರಂದು ಅವರನ್ನು ಬಂಧಿಸಲಾಗಿತ್ತು. ಗುರುವಾರ ಅವರು ತಮ್ಮ ಹುದ್ದೆ, ಸಂಸದ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ವಿರುದ್ಧ ತನಿಖೆ ಆರಂಭವಾದ ದಿನದಿಂದ ಈವರೆಗಿನ ಎಲ್ಲ ವೇತನ ಮತ್ತು ಭತ್ಯೆಯ ಮೊತ್ತವನ್ನು ಮರಳಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ](https://www.udayavani.com/wp-content/uploads/2024/12/ane-4-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ](https://www.udayavani.com/wp-content/uploads/2024/12/manmohan-2-150x102.jpg)
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
![Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ](https://www.udayavani.com/wp-content/uploads/2024/12/protest-9-150x84.jpg)
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
![Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ](https://www.udayavani.com/wp-content/uploads/2024/12/canada-copy-150x85.jpg)
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
![MM-Singh-ACC-Pm](https://www.udayavani.com/wp-content/uploads/2024/12/MM-Singh-ACC-Pm-150x90.jpg)
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
![MM-Singh–Bush](https://www.udayavani.com/wp-content/uploads/2024/12/MM-Singh-Bush-150x90.jpg)
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ](https://www.udayavani.com/wp-content/uploads/2024/12/Manmohan1-150x84.jpg)
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
![ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ](https://www.udayavani.com/wp-content/uploads/2024/12/ane-4-150x83.jpg)
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
![Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!](https://www.udayavani.com/wp-content/uploads/2024/12/clown-150x87.jpg)
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.