
ಗುಜರಾತ್ ಪಂಚಾಯತ್ ಚುನಾವಣೆ: ಗುಂಪು ಘರ್ಷಣೆಗೆ 6 ಬಲಿ
Team Udayavani, Oct 24, 2018, 12:23 PM IST

ಭುಜ್, ಗುಜರಾತ್ : ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಗುಜರಾತ್ನ ಕಚ್ ಜಿಲ್ಲೆಯಲ್ಲಿ ಸಂಭವಿಸಿದ ಗುಂಪು ಘರ್ಷಣೆಗೆ ಆರು ಮಂದಿ ಬಲಿಯಾಗಿರುವುದಾಗಿ ಪೊಲೀಸರು ಇಂದು ಬುಧವಾರ ತಿಳಿಸಿದ್ದಾರೆ.
ಛಾಸ್ರಾ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಗ್ರಾಮ ಪಂಚಾಯತ್ ಸರಪಂಚ್ ಚುನಾವಣೆಯಲ್ಲಿ ಮಹಿಳೆಯೊಬ್ಬರು ಗೆದ್ದಿದ್ದರು. ಇದಕ್ಕೆ ಸಂಬಂಧಿಸಿ ಎರಡು ಸಮುದಾಯಗಳಿಗೆ ಸೇರಿದ ಸದಸ್ಯರ ನಡುವೆ ಜಗಳ ಉಂಟಾಗಿ ಘರ್ಷಣೆಗೆ ಕಾರಣವಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರು ಎಂದು ಕಚ್ (ಪಶ್ಚಿಮ) ಪೊಲೀಸ್ ಸುಪರಿಂಟೆಂಡೆಂಟ್ ಎಂ ಎಸ್ ಭರಾಡಾ ತಿಳಿಸಿದ್ದಾರೆ.
ಮೃತರನ್ನು ಮಗನ್ ಆಹಿರ್ 27, ಭರತ್ ಆಹಿರ್ 28, ಭಾರ್ಗವ ಆಹಿರ್ 26, ಚೇತನ್ ಆಹಿರ್ 38 ಮತ್ತು ಅಬಿದ್ ಸಬ್ಟಾರ್ ಭುಲಿಯಾ 25 (ಈತ ಮಹಿಳಾ ಸರಪಂಚ್ ಪುತ್ರ) ಮತ್ತು ಅಮದ್ ಅಬ್ದುಲ್ ಭುಲಿಯಾ 70 ಎಂದು ಗುರುತಿಸಲಾಗಿದೆ ಎಂದು ಭರಾಡಾ ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.