Smart city ಪಣಜಿ ಜಲಾವೃತ: ಜನರ ಪರದಾಟ; ಒಳಚರಂಡಿ ವ್ಯವಸ್ಥೆ ಬಗ್ಗೆ ಹಲವು ಪ್ರಶ್ನೆ


Team Udayavani, Jun 28, 2023, 4:52 PM IST

1-fsfds

ಪಣಜಿ: ಸ್ಮಾರ್ಟ್ ಸಿಟಿ ಪಣಜಿ ನಗರದಲ್ಲಿ ಮಂಗಳವಾರ ರಾತ್ರಿ 7.30 ರಿಂದ 9.30 ರ ವರೆಗೆ ಸುರಿದ ಭಾರೀ ಮಳೆಯು ಸ್ಮಾರ್ಟ್ ಸಿಟಿಯ ಒಳಚರಂಡಿ ವ್ಯವಸ್ಥೆಯ ಬಗ್ಗೆ ಹಲವು  ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಗರದಲ್ಲಿ ಏಟೀನ್ ಜೂನ್  ರಸ್ತೆ ಜಲಾವೃತಗೊಂಡಿದ್ದರಿಂದ ಕೆಲ ಅಂಗಡಿಗಳಿಗೂ ನೀರು ನುಗ್ಗಿದೆ. ಜತೆಗೆ ಸಾಂತಿನೆಜ್ ಪ್ರದೇಶದಲ್ಲಿ ಚರಂಡಿ ತುಂಬಿ ದುರ್ವಾಸನೆ ಹರಡಿದೆ.

ಮೊದಲ ಬಾರಿಗೆ ಎರಡು ಗಂಟೆಗಳ ಕಾಲ ಭಾರೀ ಮಳೆಯಿಂದ ಪಣಜಿ ಜಲಾವೃತವಾಯಿತು. ಹಾಗಾಗಿ ಸ್ಮಾರ್ಟ್ ಸಿಟಿ ವ್ಯಾಪ್ತಿಯ 300 ಮೀಟರ್ ಚರಂಡಿ ವ್ಯವಸ್ಥೆ ಪ್ರಶ್ನಾತೀತವಾಗಿದೆ. ಇಷ್ಟೇ ಅಲ್ಲದೆಯೇ ಏಟೀನ್‍ಜೂನ್ ರಸ್ತೆಯಲ್ಲಿ ಮೊಣಕಾಲುವರೆಗೆ ನೀರು ನಿಂತಿತ್ತು. ದ್ವಿಚಕ್ರ ವಾಹನ ಸವಾರರು ಕೂಡ ಈ ಮಾರ್ಗದಲ್ಲಿ ಪರದಾಡಬೇಕಾಯಿತು. ಅದಲ್ಲದೇ ರಾತ್ರಿ ಮುಚ್ಚಿದ ಕೆಲ ಅಂಗಡಿಗಳು ಬುಧವಾರ ಬೆಳಗ್ಗೆ ಶೆಟರ್ ಮುಚ್ಚಿದ್ದರೂ ನೀರು ಹೋಗಿರುವುದನ್ನು ನೋಡಬಹುದು ಆದರೆ ಅದಕ್ಕೂ ಮುನ್ನ ತೆರೆದಿರುವ ಕೆಲವು ಅಂಗಡಿಗಳು ಜಲಾವೃತಗೊಂಡಿದ್ದರಿಂದ ನೀರು ಖಾಲಿ ಮಾಡಲು ಅಂಗಡಿ ಮಾಲಕರು ಹರಸಾಹಸ ಪಟ್ಟರು.

ಸಾಂತಿನೆಜ್ ಭಾಗದ ರಸ್ತೆಯಲ್ಲಿಯೂ ಮೊಣಕಾಲು ನೀರು ನಿಂತಿತ್ತು. ,ಸಾಂತಿನೆಜ್‍ನಲ್ಲಿನ ಕೊಳಚೆ ನೀರು ಕೊಳಕು ನೀರಿನಿಂದ ತುಂಬಿತ್ತು. ಇದರಿಂದ ದುರ್ವಾಸನೆ ಮತ್ತೊಮ್ಮೆ ಹರಡಿದೆ. ಎರಡು ಗಂಟೆಯಲ್ಲಿ ಸುರಿದ ಮಳೆಯಿಂದ ಪಣಜಿಯಲ್ಲಿ ನಡೆದಿರುವ ಕಾಮಗಾರಿಯಲ್ಲಿನ ಅವ್ಯವಹಾರ ಬಯಲಾಗಿದೆ. ಅಲ್ತಿನೊ ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿಗಳು ಮಳೆ ನೀರಿನಿಂದ ತುಂಬಿ ಕೊಳಕು, ಕಸ ರಸ್ತೆಯ ಮೇಲೆ ಬಿದ್ದಿವೆ. ಕೆಲ ದ್ವಿಚಕ್ರ ವಾಹನ ಸವಾರರು ರಸ್ತೆಯ ಮೇಲಿದ್ದ ಕಸದ ರಾಶಿಯ ಮೇಲೆ ಸವಾರಿ ನಡೆಸುತ್ತಿದ್ದಾಗ ಜಹಾರಿ ಬಿದ್ದ ಘಟನೆಯೂ ನಡೆದಿದೆ. ಗೋವಾ ರಾಜಧಾನಿ ಪಣಜಿ ನಗರ ಜಲಾವೃತಗೊಂಡ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ವೈರಲ್ ಆಗಿವೆ.

ಬುಧವಾರ ಬೆಳಗ್ಗೆಯಿಂದಲೂ ಪಣಜಿ ಸುತ್ತಮುತ್ತ ಧಾರಾಕಾರ ಮಳೆ ಮುಂದುವರೆದಿದೆ. ಇದರಿಂದಾಗಿ ಪಣಜಿಯಲ್ಲಿ ಕೆಲ ರಸ್ತೆಗಳು ಜಲಾವೃತಗೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.