Snapchat ವಿಸ್ತರಣೆ: ಭಾರತ ತುಂಬಾ ಬಡ ದೇಶ ಎಂದಿದ್ದ ಸಿಇಓ ಸ್ಪಿಗೆಲ್‌


Team Udayavani, Apr 15, 2017, 5:11 PM IST

Snapchat-CEO-600.jpg

ಹೊಸದಿಲ್ಲಿ: ಹೆಚ್ಚು ಹೆಚ್ಚು ಸಂಖ್ಯೆಯ ಭಾರತೀಯರು ತಮ್ಮ ಸ್ಮಾಟ್‌ ಫೋನ್‌ಗಳಿಗೆ Snapchat ಆ್ಯಪನ್ನು ಡೌನ್‌ಲೋಡ್‌ ಮಾಡಿಕೊಳ್ಳುತ್ತಿದ್ದಾರೆ; ಆದರೆ Snapchat ಕಂಪೆನಿ ಸಿಇಓಗೆ ತಮ್ಮ ಉತ್ಪನ್ನದ ಬಳಕೆದಾರರ ಬುನಾದಿ ವಿಸ್ತರಣೆಯನ್ನು ಗಂಭೀರವಾಗಿ ಪರಿಗಣಿಸುವುದಕ್ಕೆ “ಭಾರತವು ತುಂಬಾ ಬಡದೇಶ’ ಎನಿಸಿದೆ !

Snapchat ನ ಸಿಇಓ ಇವಾನ್‌ ಸ್ಪೀಗೆಲ್‌ ಅವರು ಈ ಭಾರತದ ಬಗ್ಗೆ ಈ ಅವಹೇಳನಕಾರಿ ಮಾತುಗಳನ್ನು ಆಡಿದ್ದು ಕಂಪೆನಿಯ ಈ ಆ್ಯಪ್‌ ಬಳಕೆದಾರರ ಬುನಾದಿಯನ್ನು ವಿಸ್ತರಿಸುವ ಮಾರ್ಗೋಪಾಯಗಳನ್ನು ಚರ್ಚಿಸುವ ಸಭೆಯಲ್ಲಿ – ಎರಡು ವರ್ಷಗಳ ಹಿಂದೆ, ಎಂದರೆ 2015ರಲ್ಲಿ .

ಆ ಸಭೆಯಲ್ಲಿ ಕಂಪೆನಿಯ ನೌಕರನೊಬ್ಬ ಭಾರತದಲ್ಲಿ ಸ್ಮಾರ್ಟ್‌ ಫೋನ್‌ ಬಳಕೆ ತೀವ್ರವಾಗಿ ಹೆಚ್ಚುತ್ತಿದೆ; ಆದರೆ ಸ್ನಾಪ್‌ ಚ್ಯಾಟ್‌ ಆ್ಯಪ್‌ ಅತ್ಯಂತ ನಿಧಾನಗತಿಯ ಬೆಳವಣಿಗೆಯನ್ನು ಕಾಣುತ್ತಿದೆಯಲ್ಲ ಎಂದು ಪ್ರಶ್ನಿಸಿದಾಗ ಆತನ ವ್ಯಾಕ್ಯವನ್ನುಅರ್ಧಕ್ಕೇ ಮುರಿದ ಇವಾನ್‌ ಸ್ಪೀಗೆಲ್‌, ‘ಈ ಆ್ಯಪ್‌ ಇರುವುದು ಕೇವಲ ಶ್ರೀಮಂತರಿಗಾಗಿ’ ಎಂದು ಉತ್ತರಿಸಿದರು. 

ಸ್ಪೀಗೆಲ್‌ ಅವರು ಮುಂದುವರಿದು ‘ಭಾರತ ಮತ್ತು ಸ್ಪೇನ್‌ನಂತಹ ಬಡ ರಾಷ್ಟ್ರಗಳಲ್ಲಿ ಸ್ಯಾಪ್‌ ಚ್ಯಾಟ್‌ ಆ್ಯಪ್‌ನ ನೆಲೆ ವಿಸ್ತರಣೆಯನ್ನು ನಾನು ಬಯಸುವುದಿಲ್ಲ’ ಎಂದು ಖಂಡತುಂಡವಾಗಿ ಹೇಳಿದರು. 

ಸಿಇಓ ಇವಾನ್‌ ಸ್ಪೀಗೆಲ್‌ ಅವರು ಅಂದು ಆಡಿದ್ದ ಮಾತುಗಳನ್ನು ವೈರಟಿ ಎಂಬ ಟೆಕ್‌ ಸುದ್ದಿ ಜಾಲ ವರದಿ ಮಾಡಿದೆ.  

ಟಾಪ್ ನ್ಯೂಸ್

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Dakshina Kannada; ಹಲವು ಸಚಿವರ ಭೇಟಿಯಾಗಿ ಅಭಿವೃದ್ಧಿಗೆ ಸಹಕಾರ ಕೇಳಿದ ಕ್ಯಾ| ಚೌಟ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.