![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 7, 2018, 8:55 AM IST
ಹೊಸದಿಲ್ಲಿ: ಘನ ತ್ಯಾಜ್ಯ ವಿಲೇವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತಂತೆ ಕೇಂದ್ರ ಸರಕಾರ ಸಲ್ಲಿಸಿದ್ದ 845 ಪುಟಗಳ ಅಫಿದವಿತ್ ಅನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಫಿದವಿತ್ನಲ್ಲಿ ಪೂರಕ ಮಾಹಿತಿ ಇಲ್ಲವೆಂದು ಆಕ್ಷೇಪಿಸಿರುವ ಸುಪ್ರೀಂ ಕೋರ್ಟ್, ಇಡೀ ಅಫಿದವಿತನ್ನು “ಕಸ’ ಎಂದು ಕರೆದಿದ್ದು, ನೀವು (ಕೇಂದ್ರ) ಹಾಕಿದ ಕಸ ತುಂಬಿಸಿಕೊಳ್ಳಲು ನಾವು (ಸುಪ್ರೀಂ ಕೋರ್ಟ್) “ತ್ಯಾಜ್ಯ ವಿಲೇವಾರಿ ವಾಹನಗಳಲ್ಲ’ ಎಂದು ತೀಕ್ಷ್ಣವಾಗಿ ನುಡಿದಿದೆ.
ಅಫಿಡವಿಟ್ ತಿರಸ್ಕರಿಸುವುದರ ಜತೆಗೆ, 2016ರ ಘನ ತ್ಯಾಜ್ಯ ನಿರ್ವಹಣೆ ನಿಯಮಾವಳಿಗಳ ಪ್ರಕಾರ, ತ್ಯಾಜ್ಯ ವಿಲೇವಾರಿಗಾಗಿ ಕೇಂದ್ರಾಡಳಿತ ಹಾಗೂ ರಾಜ್ಯಗಳ ಮಟ್ಟದಲ್ಲಿ ಸಲಹಾ ಮಂಡಳಿಗಳನ್ನು ನೇಮಿಸಲಾಗಿರುವ ಹಾಗೂ ವಿಲೇವಾರಿಗಾಗಿ ಕೈಗೊಳ್ಳಲಾಗಿರುವ ಇತರ ಕ್ರಮಗಳ ಬಗ್ಗೆ ನಿರ್ದಿಷ್ಟ ಪಟ್ಟಿಯೊಂದನ್ನು ಮೂರು ವಾರಗಳೊಳಗೆ ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ, ನ್ಯಾಯಮೂರ್ತಿಗಳಾದ ಮದನ್ ಬಿ ಲೋಕುರ್ ಹಾಗೂ ದೀಪಕ್ ಗುಪ್ತ್ ಅವರುಳ್ಳ ಪೀಠ ಆದೇಶಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.