![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 25, 2022, 3:44 PM IST
ಚಂಡೀಗಢ : ಕಳೆದ ವಾರ ಬಂಧನಕ್ಕೊಳಗಾದ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ತನ್ನ ಮೇಲೆ ತಾನೇ ಗುಂಡು ಹಾರಿಸಿಕೊಂಡ ಘಟನೆ ಶನಿವಾರ ನಡೆದಿದೆ.
ಗುಂಡಿನ ಸದ್ದು ಕೇಳಿಸಿದ್ದು, ಪರಿಶೀಲನೆಯ ನಂತರ, ಸಂಜಯ್ ಅವರ ಮಗ ತನ್ನ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದ್ದು ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಿಲೆನ್ಸ್ ತಂಡ ವಿಚಾರಣೆಗಾಗಿ ಐಎಎಸ್ ಸಂಜಯ್ ಪೊಪ್ಲಿ ಅವರ ಮನೆ ತಲುಪಿದೆ ಎಂದು ಎಸ್ಎಸ್ಪಿ ಕುಲದೀಪ್ ಚಹಾಲ್ ತಿಳಿಸಿದ್ದಾರೆ.
ಪಂಜಾಬ್ ವಿಜಿಲೆನ್ಸ್ ಬ್ಯೂರೋ ಕಳೆದ ವಾರ ಐಎಎಸ್ ಸಂಜಯ್ ಪೊಪ್ಲಿ ಮತ್ತು ಇನ್ನೊಬ್ಬರನ್ನು ಭ್ರಷ್ಟಾಚಾರದ ಆರೋಪದಡಿ ಬಂಧಿಸಿತ್ತು. ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇಂದು ಅವರ ಬಂಧನ ಅವಧಿ ಮುಗಿಯುತ್ತಿದ್ದಂತೆ ವಿಜಿಲೆನ್ಸ್ ತಂಡ ಮತ್ತೊಂದು ಸುತ್ತಿನ ವಿಚಾರಣೆಗಾಗಿ ಅವರ ನಿವಾಸಕ್ಕೆ ಆಗಮಿಸಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.