![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
ರೈತ ಮಹಿಳೆಯರ ಆಸೆ ಪೂರೈಸಿದ ಸೋನಿಯಾ ಗಾಂಧಿ!
Team Udayavani, Jul 17, 2023, 7:45 AM IST
![ರೈತ ಮಹಿಳೆಯರ ಆಸೆ ಪೂರೈಸಿದ ಸೋನಿಯಾ ಗಾಂಧಿ!](https://www.udayavani.com/wp-content/uploads/2023/07/SONIA-1-620x349.jpg)
ಚಂಡೀಗಢ: ಇತ್ತೀಚೆಗಷ್ಟೇ ಹರ್ಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರೈತರೊಂದಿಗೆ ನಾಟಿ ಮಾಡಿದ್ದು ಗೊತ್ತೇ ಇದೆ. ಈ ವೇಳೆ ರೈತ ಮಹಿಳೆಯರು ತಮ್ಮ ಆಸೆಯೊಂದನ್ನು ರಾಹುಲ್ ಮುಂದೆ ಬಿಚ್ಚಿಟ್ಟಿದ್ದರು. ಮಹಿಳೆಯರ ಆ ಆಸೆಯನ್ನು ಸ್ವತಃ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈಡೇರಿಸಿದ್ದಾರೆ!
ರೈತ ಮಹಿಳೆಯರೊಟ್ಟಿಗೆ ತಾವೇ ಭೋಜನ ಸವಿದು, ಡಾನ್ಸ್ ಕೂಡ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಹೌದು, ಹರ್ಯಾಣದಲ್ಲಿ ರಾಹುಲ್ ಅವರನ್ನು ಭೇಟಿಯಾಗಿದ್ದ ಮಹಿಳೆಯರು ತಾವು ದೆಹಲಿ ಸುತ್ತಬೇಕು, ರಾಹುಲ್ ಅವರ ಮನೆಯನ್ನು ನೋಡಬೇಕು ಎಂದು ಆಸೆ ವ್ಯಕ್ತಪಡಿಸಿದ್ದರು.
ಆದರೆ, ಸರ್ಕಾರ ಈಗಾಗಲೇ ತಮ್ಮ ಮನೆಯನ್ನು ವಾಪಸ್ ಪಡೆದಿದೆ ಎಂದು ರಾಹುಲ್ ತಿಳಿಸಿದ್ದರು. ಬಳಿಕ ಸೋನಿಯಾ ಗಾಂಧಿ ಅವರೇ ಸ್ವತಃ ರೈತ ಮಹಿಳೆಯರಿಗಾಗಿ ವಾಹನ ಸಿದ್ಧಗೊಳಿಸಿ, ಅವರನ್ನೆಲ್ಲ ತಮ್ಮ ನಿವಾಸಕ್ಕೆ ಕರೆಸಿ, ಔತಣ ಕೂಟ ಏರ್ಪಡಿಸಿದ್ದಾರೆ.
Women farmers from Haryana had expressed their desire to @RahulGandhi to see Delhi and his house. He told them that the Govt has taken away his house.
But just see what happened next.
This video is pure joy! ❤️ pic.twitter.com/1cqAeSW5xg
— Ruchira Chaturvedi (@RuchiraC) July 16, 2023
ಮಹಿಳೆಯರಿಗೆ ದೆಹಲಿ ತೋರಿಸಿದ್ದಲ್ಲದೇ, ಅವರೊಟ್ಟಿಗೆ ಊಟ ಮಾಡಿ, ಡಾನ್ಸ್ ಕೂಡ ಮಾಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರೂ ಮಹಿಳೆಯರನ್ನು ಆದರಿಸಿದ್ದಾರೆ.
ಟಾಪ್ ನ್ಯೂಸ್
![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.