“ಸೋನಿಯಾ ಹೇಳಿಕೆ ಅಸಮಂಜಸ’: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್
Team Udayavani, Dec 23, 2022, 6:32 AM IST
ನವದೆಹಲಿ: “ಸರ್ಕಾರವು ನ್ಯಾಯಾಂಗವನ್ನು ಅಮಾನ್ಯಗೊಳಿಸಲು ಪ್ರಯತ್ನಿಸುತ್ತಿದೆ’ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿರುವ ಆರೋಪಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್, “ಇದೊಂದು ಅಸಮಂಜಸ ಹೇಳಿಕೆ,’ ಎಂದು ಹೇಳಿದರು.
“ನ್ಯಾಯಾಂಗವನ್ನು ಅಮಾನ್ಯಗೊಳಿಸುವುದು ಚಿಂತನೆಗೆ ಮೀರಿದ್ದು. ಇದು ಅಸಮಂಜಸ ಹೇಳಿಕೆಯಾಗಿದ್ದು, ಪ್ರಜಾ ಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದನ್ನು ಇದು ಸೂಚಿಸುತ್ತದೆ. ನ್ಯಾಯಾಂಗವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ,’ ಎಂದೂ ಧನ್ಕರ್ ಹೇಳಿದರು.
“ಉನ್ನತ ಸಾಂವಿಧಾನಿಕ ಕಚೇರಿಗಳನ್ನು ರಾಜಕೀಯ ನಾಯಕರು ಪಕ್ಷಪಾತದ ನಿಲುವುಗಳಿಗೆ ಬಳಸಿಕೊಳ್ಳಬಾರದು. ಇದನ್ನು ನಾಯಕರು ಮನಸಿನಲ್ಲಿಟ್ಟುಕೊಳ್ಳ ಬೇಕು ಎಂದು ನಾನು ಒತ್ತಾಯಿಸುತ್ತೇನೆ ಮತ್ತು ನಿರೀಕ್ಷಿಸುತ್ತೇನೆ,’ ಎಂದೂ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.