ಇತಿಹಾಸಕಾರರಿಂದ ನಮಗೆ ನ್ಯಾಯ ಸಿಗಲಿಲ್ಲ ;ಕೇಂದ್ರ ಸಚಿವ ಎಸ್.ಪಿ.ಸಿಂಗ್ ಭಾಗೇಲ್


Team Udayavani, Nov 15, 2022, 1:32 PM IST

panaji

ಪಣಜಿ: ಇತಿಹಾಸಕಾರರಿಂದ ನಮಗೆ ನ್ಯಾಯ ಸಿಗಲಿಲ್ಲ. ಇಲ್ಲವಾದರೆ ತಾತ್ಯಾಟೋಪಿ ಹಾಗೂ ರಾಣಿ ಲಕ್ಷ್ನೀಭಾಯಿ ಬಹದ್ದೂರ್‍ಶಾ ಜಫರ್ ಇವರ ಹೆಸರನ್ನು ಆ ಕಾಲದ ಜನರು ಕರ್ನಾಟಕದ ಗಡಿಯಿಂದ ಹೊರ ಹೋಗಲು ಬಿಡಲಿಲ್ಲ. ನಮ್ಮ ದೇಶದ ಸಾಧಕರು ಇವರು. ಇವರು ಅಂದು ದಿಟ್ಟ ಹೆಜ್ಜೆಯನ್ನಿಡದಿದ್ದರೆ ಗಾಂಧೀಜಿ ಹಾಗೂ ನೆಹರು ರವರು ಸ್ವಾತಂತ್ರ್ಯ ದೊರಕಿಸಿಕೊಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಎಸ್.ಪಿ.ಸಿಂಗ್ ಭಾಗೇಲ್ ನುಡಿದರು.

ಶೇಫರ್ಡಸ್ ಇಂಡಿಯಾ ಇಂಟರ್ (ಧನಗರ್ ಸಮಾಜ) ನ್ಯಾಶನಲ್ ವತಿಯಿಂದ ವಾಸ್ಕೊದ ರವೀಂದ್ರ ಭವನದಲ್ಲಿ ಆಯೋಜಿಸಿದ್ದ ವಿಶ್ವ ಚೇತನ ಭಕ್ತ ಕನಕದಾಸರ 535 ನೇಯ ಜಯಂತಿ ಉತ್ಸವ ಹಾಗೂ ಸಮಾಜದ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ5ತಿದ್ದರು.

ನಮ್ಮ ಸಂಖ್ಯೆಗೆ ಅನುಸಾರವಾಗಿ ನಮಗೆ ಯಾವುದೇ ಕ್ಷೇತ್ರದಲ್ಲಿ ಅಥವಾ ಪಕ್ಷದಲ್ಲಿ ನಮಗೆ ಸ್ಥಾನವಿಲ್ಲ ಇದು ನನಗೆ ದುಃಖವಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಧನಗರ ಸಮಾಜದ ಹೆಚ್ಚಿನ ಜನರಿದ್ದಾರೆ. ಇದರಿಂದಾಗಿ ಈ ಎರಡು ರಾಜ್ಯಗಳಲ್ಲಿ ನಮ್ಮವರು ಬೆಂಬಲಿಸಿದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ದೇಶದಲ್ಲಿ ಶೇಫರ್ಡಸ್ ಕಮ್ಯುನಿಟಿಯ ಹೆಚ್ಚಿನ ಸಂಖ್ಯೆಯಿದ್ದರೂ ನಮಗೆ ಎಲ್ಲ ಕ್ಷೇತ್ರದಲ್ಲಿ ಸ್ಥಾನ ಲಭಿಸಿಲ್ಲ ಎಂದು ಕೇಂದ್ರ ಸಚಿವ ಎಸ್.ಪಿ.ಸಿಂಗ್ ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕರ್ನಾಟಕದ ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ- ಮಹಾರಾಷ್ಟ್ರದಲ್ಲಿ ಧನಗರ್ ಕಮ್ಯುನಿಟಿ ಹೆಚ್ಚಿದೆ. ನಮ್ಮ ಸಂಘಟನೆ ದೇಶದಲ್ಲಿ ಹೆಚ್ಚಾಗಬೇಕು. ಶೇಫರ್ಡಸ್ ಇಂಡಿಯಾ ಇದನ್ನು ನಮ್ಮ ಕರ್ನಾಟಕದ ಮಾಜಿ ಸಚಿವ ಎಚ್.ವಿಶ್ವನಾಥ ರವರು ಆರಂಭಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಕೂಡ ನಮ್ಮ ಕಮ್ಯೂನಿಟಿ ರವರೇ ಆಗಿದ್ದಾರೆ. ಶೆಫರ್ಡಸ್ ಕಮ್ಯೂನಿಟಿ ವತಿಯಿಂದ ದೆಹಲಿಯಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಗೋವಾ ಮಾಜಿ ಉಪಮುಖ್ಯಮಂತ್ರಿ ಬಾಬು ಕವಳೇಕರ್, ಮಹಾರಾಷ್ಟ್ರ ವಿಧಾನಪರಿಷತ್ ಸದಸ್ಯ ರಾಮಶಂಕರ ಶಿಂಧೆ, ಮಹಾರಾಷ್ಟ್ರ ನಿಕಟಪೂರ್ವ ರಾಜ್ಯ ಸಭಾ ಸದಸ್ಯ ವಿಕಾಸ ಮಹಾತ್ಮೆ, ಸಾಗರ ರಾಯ್ಕರ್, ಗೋಪಿಚಂದರ್ ಪಡಲ್ಕರ್, ಧನಗರ ಸಮಾಜದ ಗೋವಾ ಪ್ರಮುಖರಾದ ಸಿದ್ಧಣ್ಣ ಮೇಟಿ, ಶರಣ ಮೇಟಿ ಮತ್ತಿತರರು ಉಪಸ್ಥಿತರಿದ್ದರು, ಶೀಲಾ ಮೇಸ್ತ ಕಾರ್ಯಕ್ರಮ ನಿರೂಪಿಸಿದರು. ಧನಗರ ಸಮಾಜದ ಸಿದ್ಧಣ್ಣ ಮೇಟಿ ವಂದನಾರ್ಪಣೆಗೈದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉಧ್ಘಾಟನೆ ನೆರವೇರಿಸಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಸಂಗೀತ ಶಿಕ್ಷಣ ಬಾಬು ಬೂಸಾರಿ ಮತ್ತು ನೀಲಮ್ ಸಂಗಡಿಗರು ತಮ್ಮ ಗಾಯನದ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.