![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 15, 2022, 11:26 PM IST
ಶ್ರೀನಗರ: ಇಡೀ ದೇಶವೇ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ ಕಣಿವೆಯಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.
ಸೋಮವಾರ ಶ್ರೀನಗರದ ಕಾಶ್ಮೀರ ಪೊಲೀಸ್ ನಿಯಂತ್ರಣ ಕೊಠಡಿಯ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಪೊಲೀಸ್ ಸಿಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಇದು ಒಂದೇ ಗಂಟೆಯ ಅವಧಿಯಲ್ಲಿ ನಡೆದ ಎರಡನೇ ಗ್ರೆನೇಡ್ ದಾಳಿ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೂಂದು ಪ್ರಕರಣದಲ್ಲಿ, ಬದ್ಗಾಂನ ಗೋಪಾಲ್ಪೋರಾ ಚಡೂರಾ ಪ್ರದೇಶದಲ್ಲಿ ಉಗ್ರರು ಗ್ರೆನೇಡ್ ಎಸೆದ ಕಾರಣ, ಕರಣ್ ಕುಮಾರ್ ಸಿಂಗ್ ಎಂಬ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.
ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.