Everest: ನದಿ ಸಂಗಮದಿಂದ ಎವರೆಸ್ಟ್‌ ಎತ್ತರದಲ್ಲಿ ದಿಢೀರ್‌ ಹೆಚ್ಚಳ?

ಯುನಿವರ್ಸಿಟಿ ಕಾಲೇಜ್‌ ಆಫ್ ಲಂಡನ್‌ ವರದಿ

Team Udayavani, Oct 2, 2024, 6:46 AM IST

Sudden increase in Everest height due to river confluence?

ಲಂಡನ್‌: ಹಿಮಾಲಯದ ತಪ್ಪಲಿನ 2 ನದಿಗಳ ಸಂಗಮದಿಂದ ಮೌಂಟ್‌ ಎವರೆಸ್ಟ್‌ ನ ಎತ್ತರ ನಿರೀಕ್ಷೆಗಿಂತ ಹೆಚ್ಚಾಗಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಈ ನದಿಗಳ ಸಂಗಮದಿಂದ ಎವರೆಸ್ಟ್‌ ಎತ್ತರ ನಿರೀಕ್ಷೆಗಿಂತ 15-50 ಮೀ. ಎತ್ತರವಾಗಿದೆ ಎನ್ನಲಾಗಿದೆ.

ಯೂನಿವರ್ಸಿಟಿ ಕಾಲೇಜ್‌ ಆಫ್ ಲಂಡನ್‌ ಈ ವರದಿಯನ್ನು ಸಿದ್ಧಪಡಿಸಿದೆ. ಕೋಸಿ ಹಾಗೂ ಅರುಣಾ ನದಿ ಗಳು 89000 ವರ್ಷಗಳ ಹಿಂದೆ ಸಂಗಮವಾಗುವ ಮೂಲಕ 75 ಕಿ.ಮೀ. ನಷ್ಟು ನದಿ ಪಾತ್ರ ನಾಶವಾಯಿತು. ಹೀಗಾಗಿ ಭೂಫ‌ಲಕದ ಮೇಲಿನ ತೂಕ ಕಡಿಮೆಯಾಗಿ ಭೂ ಫ‌ಲಕ ಮೇಲೇರಿರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಹಿಮಾಲಯ ಪರ್ವತ ರಚನೆಯಾದಾಗಿನಿಂದ ಇಲ್ಲಿಯವರೆಗೆ ಆಗಬೇಕಾಗಿದ್ದ ಎತ್ತರಕ್ಕಿಂತ 15ರಿಂದ 50 ಮೀ.ನಷ್ಟು ಎತ್ತರ ಹೆಚ್ಚಾಗಿದೆ. ಇದಕ್ಕೆ ಪ್ರಮುಖ ಕಾರಣ ನದಿಗಳ ಸಂಗಮವಾಗಿರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.  ಭೂಫ‌ಲಕಗಳ ಒತ್ತಡದಿಂದ 5 ಕೋಟಿ ವರ್ಷಗಳ ಹಿಂದೆ ರಚನೆಯಾಗಿರುವ ಹಿಮಾಲಯ ಪರ್ವತ ಪ್ರತಿವರ್ಷ 2 ಮಿ.ಮೀ.ನಷ್ಟು ಎತ್ತರವಾಗುತ್ತಿದೆ.

ಟಾಪ್ ನ್ಯೂಸ್

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

Vote jihad in Maharashtra during Lok Sabha elections: BJP

Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್‌: ಬಿಜೆಪಿ

ISRO: ನಮ್ಮ “ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ; 2028ರ ಮಾ. 29ಕ್ಕೆ ನೌಕೆ ಉಡಾವಣೆ

ISRO: ನಮ್ಮ ‘ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ

Decade for ‘Swachh Bharat Mission’: Many projects launched today

Swachh Bharat : “ಸ್ವಚ್ಛ ಭಾರತ್‌ ಮಿಷನ್‌’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ

Plane crashed 56 years ago: 4 bodies found now!

AN-12 aircraft: 56 ವರ್ಷ ಹಿಂದೆ ಪತನವಾದ ವಿಮಾನ: ಈಗ 4 ಶವ ಪತ್ತೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

online

Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.