![1-havy](https://www.udayavani.com/wp-content/uploads/2024/12/1-havy-415x277.jpg)
ಕಬ್ಬು ಹಣ ಬಾಕಿ: ರಾಜ್ಯಕ್ಕೆ ಸು.ಕೋರ್ಟ್ ನೋಟಿಸ್
Team Udayavani, Feb 13, 2021, 6:30 AM IST
![ಕಬ್ಬು ಹಣ ಬಾಕಿ: ರಾಜ್ಯಕ್ಕೆ ಸು.ಕೋರ್ಟ್ ನೋಟಿಸ್](https://www.udayavani.com/wp-content/uploads/2021/02/Untitled-1-70-620x372.jpg)
ಹೊಸದಿಲ್ಲಿ: ಕಬ್ಬು ಹಣ ಬಾಕಿ ಇರಿಸಿಕೊಂಡಿರುವ ವಿಚಾರವಾಗಿ ಕೇಂದ್ರ ಸರಕಾರ ಮತ್ತು ಕರ್ನಾಟಕ ಸಹಿತ 16 ರಾಜ್ಯ ಸರಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ರೈತರಿಗೆ 15,683 ಕೋಟಿ ರೂ. ಬಾಕಿ ನೀಡಬೇಕಾಗಿದ್ದು, ಇದನ್ನು ತತ್ಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಕಬ್ಬು ಹಣ ಬಾಕಿ ಉಳಿಸಿಕೊಳ್ಳದಂತೆ ನಿರ್ದೇಶಿಸಬೇಕು ಎಂದು ಕೊರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೋಟಿಸ್ ಜಾರಿ ಮಾಡಿತು.
ವಿಚಾರಣೆ ನಡೆಸಿದ ಸಿಜೆಐ ಎಸ್.ಎ. ಬೋಬೆx ಮತ್ತು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಂದರಮಣಿಯನ್ ಅವರಿದ್ದ ಪೀಠ, ಅರ್ಜಿ ಬಗ್ಗೆ ಪರಿಶೀಲನೆ ನಡೆಸಲು ತೀರ್ಮಾನಿಸಿತು. 5 ಕೋಟಿ ರೈತರ ಜೀವನ ಈ ಕಬ್ಬು ಮಾರಿದ ಹಣದ ಮೇಲೆ ನಿಂತಿದೆ ಮತ್ತು 50 ಲಕ್ಷ ಹೆಕ್ಟೇರ್ನಲ್ಲಿ ಕಬ್ಬು ಬೆಳೆಯಲಾಗುತ್ತಿದೆ ಎಂದು ಅರ್ಜಿ
ದಾರರ ಪರ ವಾದಿಸಿದ ವಕೀಲ ಸಂಜಯ್ ಪಾರೀಖ್ ಹೇಳಿದರು. ಕಾರ್ಖಾನೆಗಳು ಹಣ ಬಾಕಿ ಉಳಿಸಿಕೊಂಡಿರುವುದರಿಂದ ಹಲವಾರು ರೈತರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ ಎಂದು ಮತ್ತೂಬ್ಬ ವಕೀಲ ವಿವೇಕ್ ಸಿಂಗ್ ಹೇಳಿದರು.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1-mn](https://www.udayavani.com/wp-content/uploads/2024/12/1-mn-150x96.jpg)
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
![Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್](https://www.udayavani.com/wp-content/uploads/2024/12/6-52-150x90.jpg)
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
![Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ](https://www.udayavani.com/wp-content/uploads/2024/12/bus-5-150x100.jpg)
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
![saavu](https://www.udayavani.com/wp-content/uploads/2024/12/saavu-150x102.jpg)
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.