![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 16, 2022, 10:45 PM IST
ನವದೆಹಲಿ: ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳ ಪೈಕಿ 13,147 ಪ್ರಕರಣಗಳನ್ನು ಒಂದೇ ಬಾರಿಗೆ ಸುಪ್ರೀಂ ಕೋರ್ಟ್ ವಿಲೇವಾರಿ ಮಾಡಿದೆ.
8 ವರ್ಷಕ್ಕೂ ಮೊದಲು ಈ ಪ್ರಕರಣಗಳ ಅರ್ಜಿಗಳನ್ನು ಗುಜರಾಯಿಸಲಾಗಿತ್ತು. ಈ ಪೈಕಿ ಒಂದು ಪ್ರಕರಣ 30 ವರ್ಷಗಳ ಹಿಂದೆ ಸಲ್ಲಿಕೆಯಾಗಿತ್ತು. ಈ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಆಯಾ ವಕೀಲರಿಗೆ ಅಥವಾ ಅರ್ಜಿದಾರರಿಗೆ ದೋಷಗಳನ್ನು ಸರಿಪಡಿಸುವಂತೆ ಸೂಚಿಸಿತ್ತು.
ಆದರೆ ಅವುಗಳನ್ನು ಸರಿಪಡಿಸಿರಲಿಲ್ಲ. ಹಾಗಾಗಿ ಇಷ್ಟು ವರ್ಷ ಈ ಪ್ರಕರಣಗಳು ಕೇವಲ ಪಟ್ಟಿಯಲ್ಲಿತ್ತು. ಇದರಿಂದ ಬಾಕಿ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗಲು ಕಾರಣವಾಯಿತು. ಹಾಗಾಗಿ ಈ ರೀತಿಯ 13,147 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಆದೇಶದಲ್ಲಿ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.