ತಲಾಖ್: ಅರ್ಜಿ ವಜಾ
Team Udayavani, Nov 3, 2018, 9:00 AM IST
ಹೊಸದಿಲ್ಲಿ: ಒಂದೇ ಬಾರಿಗೆ ತ್ರಿವಳಿ ತಲಾಖ್ ನೀಡುವುದನ್ನು ಶಿಕ್ಷಾರ್ಹ ಅಪರಾಧ ಎಂದು ಘೋಷಿಸುವ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸುಗ್ರೀವಾಜ್ಞೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಶುಕ್ರವಾರದ ವಿಚಾರಣೆ ವೇಳೆ ವಕೀಲರು ಈ ಬಗ್ಗೆ ಪ್ರಸ್ತಾಪಿಸಿದಾಗ, ಸುಗ್ರೀವಾಜ್ಞೆಗೆ 6 ತಿಂಗಳು ಚಾಲ್ತಿಯಲ್ಲಿರುತ್ತದೆ. ಸಂಸತ್ನ ಚಳಿಗಾಲದ ಅಧಿವೇಶನವೂ ಸದ್ಯದಲ್ಲೇ ನಡೆಯಲಿದೆ. ಹೀಗಾಗಿ, ಇದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ನ್ಯಾಯಪೀಠ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.