Supreme Court:ವಿಶೇಷ ಲೋಕ ಅದಾಲತ್ ಆರಂಭ
Team Udayavani, Jul 30, 2024, 12:11 AM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ನ 75 ವರ್ಷಾಚರಣೆಯ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಲೋಕ ಅದಾಲತ್ ಸೋಮವಾರ ಆರಂಭವಾ ಗಿದೆ. ಮಾಧ್ಯಮಗಳ ಸಮ್ಮುಖದಲ್ಲಿ ರಾಜಿ ಒಪ್ಪಂದಗಳ ಮೂಲಕ ವ್ಯಾಜ್ಯ ಗಳನ್ನು ಬಗೆಹರಿಸುವ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್ ಮುಂದಾಗಿದೆ. ಈ ಲೋಕ ಅದಾಲತ್ ಆ.3ರ ವರೆಗೆ ನಡೆಯಲಿದೆ. ಈ ಮೂಲಕ ಭಾರೀ ಪ್ರಮಾ ಣ ದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತಿದೆ.
ಸುಪ್ರೀಂ ಕೋರ್ಟ್ನ ಮೊದಲ ಏಳು ಪೀಠಗಳು ಈ ಕಾರ್ಯವನ್ನು ನಡೆಸಿಕೊ ಡಲಿವೆ. ಲೋಕ ಅದಾಲತ್ ಮುಂದೆ ಹೋಗಬ ಹು ದಾದ ಪ್ರಕರಣಗಳಿದ್ದರೆ ತನ್ನಿ ಎಂದು ಸೋಮವಾರದ ನ್ಯಾಯ ಕಲಾಪ ಆರಂಭದಲ್ಲೇ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಇದಕ್ಕೂ ಮೊದಲು ನಾಗರಿ ಕರಿಗೂ ಕರೆ ನೀಡಿದ್ದ ಸಿಜೆಐ, ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್ಗೆ ತೆಗೆದುಕೊಂಡು ಹೋಗುವಂತೆ ತಿಳಿಸಿ ದ್ದರು. ಲೋಕ ಅದಾಲತ್ಗಳ ಭಾರ ತೀಯ ನ್ಯಾಯ ವ್ಯವಸ್ಥೆಯ ಪ್ರಮುಖ ವ್ಯವಸ್ಥೆಯಾಗಿವೆ. ರಾಜಿ ಸಂಧಾನಗಳ ಮೂಲಕ ವ್ಯಾಜ್ಯಗಳ ಇತ್ಯರ್ಥಕ್ಕೆ ವೇಗ ನೀಡಲು ಇವುಗಳಿಂದ ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.