![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 15, 2022, 8:52 PM IST
ನವದೆಹಲಿ: ಕೇರಳದ ಮಲಯಾಳಂ ಚಾನೆಲ್ “ಮೀಡಿಯಾ ಒನ್’ ಮೇಲೆ ಹೇರಲಾಗಿರುವ ನಿರ್ಬಂಧಕ್ಕೆ ಸುಪ್ರೀಂಕೋರ್ಟ್ ಮಾಸಾಂತ್ಯದವರೆಗೆ ತಡೆಯಾಜ್ಞೆ ನೀಡಿದೆ.
ನ್ಯಾ.ಡಿ.ವೈ.ಚಂದ್ರಚೂಡ್, ನ್ಯಾ.ಸೂರ್ಯಕಾಂತ್ ಮತ್ತು ನ್ಯಾ.ವಿಕ್ರಂನಾಥ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಹೀಗಾಗಿ, ಹಿಂದಿನಂತೆಯೇ ಚಾನೆಲ್ ತನ್ನ ಕಾರ್ಯಕ್ರಮಗಳ ಪ್ರಸಾರ ಮುಂದುವರಿಸಲಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಪ್ರಸಾರ ನಿಷೇಧ ಹೇರಿ ಕೇರಳ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಚಾನೆಲ್ ಸಲ್ಲಿಸಿರುವ ಮೇಲ್ಮನವಿಯ ಬಗ್ಗೆ ಮಾ.26ರ ಒಳಗಾಗಿ ಸಮಗ್ರ ಪ್ರತಿ ಪ್ರಮಾಣ ಸಲ್ಲಿಕೆ ಮಾಡಬೇಕು ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ.
ಇದನ್ನೂ ಓದಿ:ದುಬಾರಿಯಾಯಿತು ಮ್ಯಾಗಿ,ಬ್ರೂ, ನೆಸ್ಕೆಫೆ! ಬೆಲೆ ಏರಿಸಿದ ನೆಸ್ಲೆ , ಹಿಂದೂಸ್ತಾನ್ ಯೂನಿಲಿವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.