ಮೋದಿ ಉಪನಾಮ ಪ್ರಕರಣದಲ್ಲಿ Rahul ಗೆ ಮತ್ತೆ ಸಂಕಷ್ಟ: ತಡೆಯಾಜ್ಞೆ ನೀಡಲು ಕೋರ್ಟ್ ನಕಾರ
Team Udayavani, Apr 20, 2023, 11:19 AM IST
ಸೂರತ್: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮನವಿಯ ಕುರಿತು ಸೂರತ್ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ತಡೆಯಾಜ್ಞೆ ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿದೆ.
ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.
ವಯನಾಡ್ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.