![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 27, 2019, 3:58 PM IST
ಸುರೇಂದ್ರ ಸಿಂಗ್ ಜತೆ ಇರಾನಿ
ಅಮೇಥಿ : ಅಮೇಥಿಯಲ್ಲಿನ ಬಿಜೆಪಿ ಬೆಂಬಲಿಗ ಸುರೇಂದ್ರ ಸಿಂಗ್ ಹತ್ಯೆಯು ರಾಜಕೀಯ ದ್ವೇಷದ ಫಲವಾಗಿದೆ ಎಂದು ಇಂದು ಸೋಮವಾರ ಮಹತ್ವದ ಬೆಳವಣಿಗೆಯಲ್ಲಿ ಇಲ್ಲಿನ ಮೂಲಗಳು ಹೇಳಿವೆ.
ಸುರೇಂದ್ರ ಸಿಂಗ್ ಅವರು ಈ ಹಿಂದೆ ಗ್ರಾಮ ಪ್ರಧಾನರಾಗಿದ್ದ ಕೆಲವೊಂದು ವಿವಾದಗಳಿದ್ದು ಆತನ ಹತ್ಯೆಗೆ ಇದುವೇ ನಿಜವಾದ ಕಾರಣ ಇದ್ದಿರಬಹುದು ಎಂದು ಶಂಕಿಸಲಾಗಿದೆ.
ಸುರೇಂದ್ರ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಮಚಂದ್ರ, ಧರ್ಮನಾಥ ಗುಪ್ತಾ ಮತ್ತು ನಸೀಂ ಎಂಬ ಮೂವರನ್ನು ಬಂಧಿಸಲಾಗಿದೆ. ಇದೇ ವೇಳೆ ಕ್ರೈಮ್ ಬ್ರ್ಯಾಂಚ್ ನವರು ಇಬ್ಬರು ಶೂಟರ್ಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಬಂಧಿತ ಆರೋಪಿ ರಾಮಚಂದ್ರ ಈ ಹಿಂದೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ.
ಪೊಲೀಸರು ಹೇಳಿರುವ ಪ್ರಕಾರ ಹತ ಸುರೇಂದ್ರ ಸಿಂಗ್ ಗೆ ಕೆಲವು ಗ್ರಾಮಸ್ಥರೊಂದಿಗೆ ಭೂವಿವಾದವಿತ್ತು. ಗ್ರಾಮ ಪಂಚಾಯತ್ ಮತ್ತು ಲೋಕಸಭಾ ಚುನಾವಣೆಯ ವೇಳೆ ಜಾಗವೊಂದರ ಬಗ್ಗೆ ಸುರೇಂದ್ರ ಸಿಂಗ್ ಮತ್ತು ಕೆಲವರ ನಡುವೆ ಜಗಳವೂ ನಡೆದಿತ್ತು.
ಈ ಕುರಿತ ವಿವರವನ್ನು ಎಫ್ಐಆರ್ ನಲ್ಲೂ ನಮೂದಿಸಲಾಗಿದೆ. ಪೊಲೀಸರು ಎಲ್ಲ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.