![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 17, 2022, 8:55 PM IST
ರಾಯ್ಪುರ: ಛತ್ತೀಸ್ಗಡದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಖಾತೆ ಸಚಿವ ಟಿ.ಎಸ್.ಸಿಂಗ್ ದೇವ್ ರಾಜೀನಾಮೆ ನೀಡಿದ್ದಾರೆ.
ಆದರೆ, ಮುಖ್ಯಮಂತ್ರಿ ಭೂಪೇಶ್ ಭಗೇಲ್ ಭಾನುವಾರ ಮಾತನಾಡಿ ಸಚಿವರ ರಾಜೀನಾಮೆ ತಲುಪಿಲ್ಲ. ಈ ಬಗ್ಗೆ ಅವರಲ್ಲಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ಮುಂದಿನ ವರ್ಷದ ನವೆಂಬರ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಪ್ರಧಾನಮಂತ್ರಿಗಳ ಗೃಹ ನಿರ್ಮಾಣ ಯೋಜನೆಯಲ್ಲಿ ರಾಜ್ಯದಲ್ಲಿ ಒಂದೇ ಒಂದು ಮನೆಗಳನ್ನು ನಿರ್ಮಿಸಿಲ್ಲ ಎಂದು ಸಿಂಗ್ದೇವ್ ಆರೋಪಿಸಿದ್ದಾರೆ. ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ವಾಣಿಜ್ಯ ತೆರಿಗೆ ಸಚಿವರಾಗಿ ಮುಂದುವರಿದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.