![2-agumbe](https://www.udayavani.com/wp-content/uploads/2024/07/2-agumbe-415x249.jpg)
ಕಾಂಗ್ರೆಸ್ ತೊರೆದ ತಾಜ್ ಮೊಹಿಯುದ್ದೀನ್; ಆಜಾದ್ ಕ್ಯಾಂಪ್ ಸೇರ್ಪಡೆ
ಆಜಾದ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ....
Team Udayavani, Aug 28, 2022, 7:38 PM IST
![congress](https://www.udayavani.com/wp-content/uploads/2022/08/congress-21-620x372.jpg)
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಘಟಕ ಭಾನುವಾರ ಮತ್ತೊಂದು ಆಘಾತವನ್ನು ಅನುಭವಿಸಿದ್ದು, ಹಿರಿಯ ನಾಯಕ ಮತ್ತು ಮಾಜಿ ಸಚಿವ ತಾಜ್ ಮೊಹಿಯುದ್ದೀನ್ ಅವರು ಪಕ್ಷವನ್ನು ತೊರೆದು ಗುಲಾಂ ನಬಿ ಆಜಾದ್ ಗುಂಪಿಗೆ ಸೇರ್ಪಡೆಗೊಂಡಿದ್ದಾರೆ.
ಆಜಾದ್ ನೇತೃತ್ವದ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಆದರೆ ನ್ಯಾಷನಲ್ ಕಾನ್ಫರೆನ್ಸ್ ಅಥವಾ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಂದು ನಾನು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ನಾನು ನಿರ್ವಹಿಸುತ್ತಿರುವ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಮತ್ತು ಇತರರಿಗೆ ಪತ್ರ ಬರೆದಿದ್ದೇನೆ ಎಂದು ಮೊಹಿಯುದ್ದೀನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿ ಆಜಾದ್ ನೇತೃತ್ವದ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದರು.
ಆಜಾದ್ ನೇತೃತ್ವದ ಪಕ್ಷವು ಬಿಜೆಪಿಯೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಅವರ ಸಂಬಂಧವು ವೈಯಕ್ತಿಕವಾಗಿದೆ ಮತ್ತು ರಾಜಕೀಯವಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
![2-agumbe](https://www.udayavani.com/wp-content/uploads/2024/07/2-agumbe-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
![NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?](https://www.udayavani.com/wp-content/uploads/2024/07/neet-5-150x83.jpg)
NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?
![Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ](https://www.udayavani.com/wp-content/uploads/2024/07/ambani-1-150x90.jpg)
Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.