Tamil Nadu; ಉದಯನಿಧಿ ಈಗ ಅಧಿಕೃತವಾಗಿ ತಮಿಳುನಾಡು ಉಪಮುಖ್ಯಮಂತ್ರಿ

ಸಂಪುಟಕ್ಕೆ ಮರಳಿದ ಸೆಂಥಿಲ್‌ ಬಾಲಾಜಿ.. ಒಟ್ಟು 4 ಸಚಿವರ ಪ್ರಮಾಣ

Team Udayavani, Sep 30, 2024, 1:35 AM IST

1-stalin

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ರವಿವಾರ ಡಿಸಿಎಂ ಆಗಿ ನೇಮಕ ಗೊಂಡರು. ಮಾಜಿ ಸಚಿವ ಸೆಂಥಿಲ್‌ ಬಾಲಾಜಿ ಸೇರಿ ನಾಲ್ವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಉದಯನಿಧಿ ಡಿಸಿಎಂ ಆಗುವ ಮೂಲಕ ಕುಟುಂಬ ದಲ್ಲಿ 3ನೇ ತಲೆಮಾರಿನ ನಾಯ­ಕನಾಗಿ ಸಿಎಂ ಪಟ್ಟದ ಸನಿಹ ತಲುಪಿದರು. ಈಗಾಗಲೇ ಸಚಿವರಾಗಿರುವ ಉದಯ­­­­­­­ನಿಧಿ ರವಿವಾರ ಪ್ರಮಾಣವಚನ ಸ್ವೀಕರಿಸಲಿಲ್ಲ.

ಡಿಎಂಕೆ 1 ಕುಟುಂಬದ ಪಕ್ಷ: ಬಿಜೆಪಿ ಕಟು ಟೀಕೆ
ಉದಯನಿಧಿಗೆ ಡಿಸಿಎಂ ಪಟ್ಟ ಕೊಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಡಿಎಂಕೆ ಇರುವುದು ಕುಟುಂಬದಿಂದ, ಕುಟುಂಬಕ್ಕಾಗಿ ಮತ್ತು ಕುಟುಂಬಕ್ಕೋಸ್ಕರ. ಇದೊಂದು ಕೌಟುಂಬಿಕ ಪ್ರೈವೇಟ್‌ ಲಿಮಿಟೆಡ್‌ ಎಂದು ಟೀಕಿಸಿದೆ.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba

Bangla ಹಿಂದೂಗಳು ಸಾಯುವಾಗ ಮುಫ್ತಿ ಮೌನವಾಗಿದ್ದರು: ಬಿಜೆಪಿ

Bhagavant mann

Punjab CM ಮಾನ್‌ ಆಸ್ಪತ್ರೆಯಿಂದ ಡಿಸ್ಟಾರ್ಜ್‌: ಸುಧಾರಿಸಿದ ಆರೋಗ್ಯ

suicide (2)

Heart attack: ಕಚೇರಿಯಲ್ಲೇ 40 ವರ್ಷದ ಟೆಕ್ಕಿ ಸಾವು

police crime

Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್‌ ಪೇದೆ ಹತ್ಯೆ

supreem

Delhi ಪಾಲಿಕೆ ಚುನಾವಣೆ ರಿಸಲ್ಟ್: ಸುಪ್ರೀಂಗೆ ಆಪ್‌ ಮೇಲ್ಮನವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.