ಟಿಸಿಎಸ್‌ ವಿರುದ್ಧದ ಕೇಸ್‌ ಗೆದ್ದ ಮಾಜಿ ಉದ್ಯೋಗಿ: ಕಳೆದುಕೊಂಡ ಕೆಲಸ ಮತ್ತೆ ಸಿಕ್ಕಿತು


Team Udayavani, Jun 19, 2022, 7:00 AM IST

thumb 2

ಚೆನ್ನೈ: ಪ್ರಸಿದ್ಧ ಐಟಿ ಸಂಸ್ಥೆಯಾಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌(ಟಿಸಿಎಸ್‌)ನಲ್ಲಿ ಕೆಲಸದಿಂದ ತೆಗೆದುಹಾಕಲಾಗಿದ್ದ ಇಂಜಿನಿಯರ್‌ ಒಬ್ಬರು ಬರೋಬ್ಬರಿ 7 ವರ್ಷಗಳ ಕಾಲ ನ್ಯಾಯಾಲಯದಲ್ಲಿ ಹೋರಾಡಿ ಇದೀಗ ಮತ್ತೆ ಕೆಲಸ ಗಿಟ್ಟಿಸಿಕೊಂಡಿದ್ದಾರೆ.

ತಮಿಳುನಾಡಿನ ತಿರುಮಲೈ ಸೆಲ್ವನ್‌ 2015ರವರೆಗೆ ಒಟ್ಟು 8 ವರ್ಷಗಳ ಕಾಲ ಟಿಸಿಎಸ್‌ನಲ್ಲಿ ಕೆಲಸ ಮಾಡಿದ್ದರು. ಉತ್ತಮವಾಗಿ ಕೆಲಸ ಮಾಡಿಕೊಂಡು ಬಂದಿದ್ದ ಅವರಿಗೆ ಮ್ಯಾನೇಜರ್‌ ಹುದ್ದೆಯೂ ಸಿಕ್ಕಿತ್ತು. ಆದರೆ 2015ರಲ್ಲಿ ಸಂಸ್ಥೆಯು, “ಕೆಲಸ ಸರಿಯಾಗಿ ಮಾಡುತ್ತಿಲ್ಲ’ ಎನ್ನುವ ಕಾರಣ ಕೊಟ್ಟು ತಿರುಮಲೈ ಅವರನ್ನು ಕೆಲಸದಿಂದ ತೆಗೆದುಹಾಕಿತ್ತು.

ಈ ವಿಚಾರವಾಗಿ ತಿರುಮಲೈ ಐಟಿ ಉದ್ಯೋಗಿಗಳ ಫೋರಂನೊಂದಿಗೆ ಸೇರಿಕೊಂಡು ಚೆನ್ನೈನ ನ್ಯಾಯಾಲಯದ ಮೆಟ್ಟಿಲೇರಿದ್ದರು. ಬರೋಬ್ಬರಿ 7 ವರ್ಷಗಳ ಕಾಲ ವಿಚಾರಣೆ ನಡೆಸಿರುವ ನ್ಯಾಯಾಲಯ ಈ ತಿಂಗಳು ತೀರ್ಪು ನೀಡಿದೆ.

“ತಿರುಮಲೈ ಮಾಮೂಲಿ ಕೆಲಸಗಾರನಾಗಿರಲಿಲ್ಲ. ಕೌಶಲ್ಯ ಇದ್ದಿದ್ದರಿಂದಾಗಿಯೇ ಮ್ಯಾನೇಜರ್‌ ಹುದ್ದೆವರೆಗೆ ತಲುಪಿದ್ದರು ಹಾಗಾಗಿ ಅವರನ್ನು ವಾಪಸು ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಕಳೆದ 7 ವರ್ಷಗಳ ಸಂಬಳವನ್ನೂ ಅವರಿಗೆ ಕೊಡಬೇಕು’ ಎಂದು ಟಿಸಿಎಸ್‌ಗೆ ನ್ಯಾಯಾಲಯ ಆದೇಶಿಸಿದೆ.

ಕಳೆದ 7 ವರ್ಷಗಳಿಂದ ಪಟ್ಟ ಕಟ್ಟ ಅಷ್ಟಿಷ್ಟಲ್ಲ. 150ಕ್ಕೂ ಹೆಚ್ಚು ಬಾರಿ ಕೋರ್ಟ್‌ಗೆ ಸುತ್ತಿದ್ದೇನೆ. ಹೆಂಡತಿಯ ಹಣದಲ್ಲಿ ಜೀವನ ನಡೆಸಿದ್ದೇನೆ. ಈಗ ಗೆದ್ದ ಖುಷಿಯಿದೆ.
– ತಿರುಮಲೈ ಸೆಲ್ವನ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.