ಭೂತಭಯ ತೊಲಗಿಸಲು ಶ್ಮಶಾನದಲ್ಲೇ 3 ರಾತ್ರಿ ಮಲಗಿ ಹೀರೋ ಆದ TDP ಶಾಸಕ


Team Udayavani, Jun 26, 2018, 12:04 PM IST

tdp-mla-crematorium-700.jpg

ಹೈದರಾಬಾದ್‌ : ಮೂಢನಂಬಿಕೆಯ ವಿರುದ್ಧದ ಹೋರಾಟದಲ್ಲಿ  ಧೈರ್ಯ, ಸಾಹಸ ತೋರಿರುವ ಪಶ್ಚಿಮ ಗೋದಾವರಿಯ ತೆಲುಗು ದೇಶಂ ಪಕ್ಷದ ಶಾಸಕ ನಿಮ್ಮಲ ರಾಮ ನಾಯ್ಡು ಅವರು ರಾತೋರಾತ್ರಿ ಹೀರೋ ಆಗಿ ಖ್ಯಾತಿ ಗಳಿಸಿದ್ದಾರೆ; ಹಿರಿಯ ರಾಜಕಾರಣಿಗಳ ಶಹಬ್ಟಾಸ್‌ಗಿರಿಗೆ ಪಾತ್ರರಾಗಿದ್ದಾರೆ. 

ಟಿಡಿಪಿ ಶಾಸಕ ನಿಮ್ಮಲ ರಾಮ ನಾಯ್ಡು ಅವರು ತಮ್ಮ ಊರಿನ ರುದ್ರಭೂಮಿಯೊಂದರ ಕಟ್ಟಡವನ್ನು ನವೀಕರಿಸಲು ಬಯಸಿದ್ದರು. ಆದರೆ ಊರಿನ ಯಾರೊಬ್ಬರು ಈ ನವೀಕರಣ ಕಾಮಗಾರಿಗೆ ಬರಲು ಸಿದ್ಧರಿರಲ್ಲ. ರುದ್ರಭೂಮಿಯಲ್ಲಿ ಭೂತ ಪ್ರೇತಗಳು ಇರುತ್ತವೆ ಎಂಬ ಭಯವೇ ಇದಕ್ಕೆ ಕಾರಣವಾಗಿತ್ತು. 

ಜನರ ಮನದಲ್ಲಿ ಆಳವಾಗಿ ಬೇರೂರಿದ್ದ  ಈ ಭಯವನ್ನು ಹೋಗಲಾಡಿಸಲು ಶಾಸಕ ನಾಯ್ಡು ಅವರು ಜೂನ್‌ 22ರಿಂದ ನಿರಂತರ ಮೂರು ದಿನಗಳ ಕಾಲ ರಾತ್ರಿ ವೇಳೆ ಶ್ಮಶಾನದಲ್ಲೇ ಮಲಗಿದರು.  ಆ ಮೂಲಕ ಶ್ಮಶಾನದ ಒಳಗಾಗಲೀ ಹೊರಗಾಗಲೀ ಭೂತ ಪ್ರೇತಗಳು ಇಲ್ಲವೇ ಇಲ್ಲ ಎಂಬುದನ್ನು ಶಾಸಕ ನಾಯ್ಡು ಜನರಿಗೆ ಮನವರಿಕೆ ಮಾಡುವಲ್ಲಿ ಸಫ‌ಲರಾದರು. 

ಪಶ್ಚಿಮ ಗೋದಾವರಿಯ ಪಲಕೋಳೆ ಪಟ್ಟಣದ ರುದ್ರಭೂಮಿಯಲ್ಲಿ ತೀವ್ರ ನುಸಿ ಕಾಟ ಇದ್ದ  ಹೊರತಾಗಿಯೂ ಶಾಸಕ ನಾಯ್ಡು ಅವರು ಮುಕ್ತ ಬಯಲಲ್ಲಿ, ಆಗಸದಡಿ, ಕೇವಲ ಫೋಲ್ಡಿಂಗ್‌ ಕಾಟ್‌ ಬಳಿಸಿ,  ಮೂರು ರಾತ್ರಿ ನಿದ್ದೆ ಮಾಡಿರುವುದು ಒಂದು ಸಾಧನೆಯೇ ಎಂದು ಜನರಿಗೆ, ಹಿರಿಯ ರಾಜಕಾರಣಿಗಳಿಗೆ ಅನ್ನಿಸಿತು. ನಾಯ್ಡು ಅವರ ಈ ಸಾಹಸದಿಂದ ಜನರಿಗೆ ರುದ್ರಭೂಮಿಯಲ್ಲಿ ಯಾವುದೇ ಭೂತ ಪ್ರೇತ ಇಲ್ಲವೆಂಬುದು ಮನದಟ್ಟಾಯಿತು. ಅಂದ ಹಾಗೆ ನಾಯ್ಡು ಮೊದಲ ಬಾರಿಗೆ ಶಾಸಕರಾಗಿರುವ ಟಿಡಿಪಿ ನಾಯಕ. 

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಶಾಸಕ ನಾಯ್ಡು ಅವರು ಮೂಢನಂಬಿಕೆ ವಿರುದ್ಧ ನಡೆಸಿರುವ ಹೋರಾಟವನ್ನು ಪ್ರಶಂಸಿಸಿದ್ದಾರೆ. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.