Telangana;ಶಿಕ್ಷಕನ ವರ್ಗಾವಣೆ: ಹೊಸ ಶಾಲೆ ಸೇರಿದ 133 ಮಕ್ಕಳು!
ಅಪೂರ್ವ ಗುರು-ಶಿಷ್ಯರು
Team Udayavani, Jul 6, 2024, 6:36 AM IST
ಹೈದರಾಬಾದ್: ನೆಚ್ಚಿನ ಶಿಕ್ಷಕರು ವರ್ಗಾವಣೆ ಆದರೆಂದು ಮಕ್ಕಳು ಅಳುವಂಥ ಭಾವನಾತ್ಮಕ ಸನ್ನಿವೇಶ ಗಳನ್ನು ನೋಡಿದ್ದೇವೆ! ಆದರೆ ತೆಲಂಗಾಣದ ಹೈದರಾಬಾದ್ನಲ್ಲಿ ಇದಕ್ಕೂ ಭಿನ್ನವಾದ ಅಪರೂಪದ ಘಟನೆಯೊಂದು ನಡೆದಿದೆ. ಸರಕಾರಿ ಶಾಲೆಯೊಂದರ ಶಿಕ್ಷಕರು ವರ್ಗಾವಣೆ ಆಗಿದ್ದಕ್ಕೆ ಆ ಶಾಲೆಯ ಬರೋಬ್ಬರಿ 133 ವಿದ್ಯಾರ್ಥಿಗಳೂ ಶಾಲೆ ತೊರೆದು, ಶಿಕ್ಷಕ ವರ್ಗಾವಣೆಗೊಂಡ ಶಾಲೆಗೇ ಸೇರ್ಪಡೆಗೊಂಡಿದ್ದಾರೆ!.
ಪೊನಕಲ್ ಗ್ರಾಮದ ಸರಕಾರಿ ಪ್ರಾಥ ಮಿಕ ಶಾಲೆಯ ಶಿಕ್ಷಕರಾದ ಶ್ರೀನಿವಾಸ್ (53) ಕಳೆದ 12 ವರ್ಷದಿಂದ ಆ ಶಾಲೆಯಲ್ಲಿದ್ದು, ಮಕ್ಕಳು ಮಾತ್ರವಲ್ಲದೇ ಊರಿನ ಗ್ರಾಮಸ್ಥರ ಮನ ಗೆದ್ದಿದ್ದಾರೆ. ಇದೀಗ ಆ ಗ್ರಾಮದಿಂದ 3 ಕಿ.ಮೀ. ದೂರದಲ್ಲಿರುವ ಅಕ್ಕಪೆಲ್ಲಿಗುಂಡಗೆ ಅವರು ವರ್ಗಾವಣೆ ಆಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆ ಮಕ್ಕಳು ಅತ್ತು, ಕರೆದು, ಶ್ರೀನಿವಾಸ್ ಹೋಗದಂತೆ ಅಡ್ಡಗಟ್ಟಿದ್ದಾರೆ. ಆದಾಗ್ಯೂ ಅವರು ನಿಯಮ ಪಾಲಿಸಲೇ ಬೇಕು ಎಂದು ಹೇಳಿ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ 1ನೇ ತರಗತಿಯಿಂದ 5ನೇ ತರಗತಿ ವರೆಗಿನ 133 ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ತೆರಳಿ ಅಕ್ಕಪೆಲ್ಲಿಗುಂಡ ಸರಕಾರಿ ಶಾಲೆಗೆ ಸೇರಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.