Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ


Team Udayavani, Sep 30, 2024, 2:11 PM IST

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

ರಾಜಸ್ಥಾನ: ಚಿರತೆ ದಾಳಿಗೆ ರಾಜಸ್ಥಾನದ ಉದಯಪುರದಲ್ಲಿ ಚಿರತೆ ದಾಳಿ ಮತ್ತೆ ಮುಂದುವರೆದಿದೆ, ಸೋಮವಾರ (ಸೆ.30) ಮುಂಜಾನೆ ಇಲ್ಲಿನ ದೇವಾಲಯದ ಅರ್ಚಕರೊಬ್ಬರನ್ನು ಚಿರತೆ ಹೊತ್ತೊಯ್ದಿದೆ ಎಂದು ಹೇಳಲಾಗಿದ್ದು ಅವರ ಮೃತದೇಹ ಪಕ್ಕದ ಕಾಡಿನಲ್ಲಿ ಪತ್ತೆಯಾಗಿದೆ.

ಇದರೊಂದಿಗೆ ಕಳೆದ ಹನ್ನೊಂದು ದಿನದಲ್ಲಿ ಏಳು ಜನರ ಮೇಲೆ ಚಿರತೆ ದಾಳಿ ನಡೆಸಿರುವುದಾಗಿ ವರದಿಯಾಗಿದ್ದು ಗ್ರಾಮದ ಜನ ಭಯಭೀತರಾಗಿದ್ದಾರೆ.

ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸೆ.24ರಂದು ಚಿರತೆ ಹಿಡಿಯುವ ಅಭಿಯಾನ ಆರಂಭಿಸಿದ್ದು ಇಲ್ಲಿಯವರೆಗೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಅವುಗಳನ್ನು ಉದಯಪುರದ ಸಜ್ಜನ್‌ಗಢ ಜೈವಿಕ ಉದ್ಯಾನವನಕ್ಕೆ ಬಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಆದರೆ ಈ ನಡುವೆ ಮತ್ತೆ ಗ್ರಾಮದಲ್ಲಿ ದಾಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಲು ನಿರ್ಧರಿಸಿದ್ದಾರೆ.

ಹೆಚ್ಚುತ್ತಿರುವ ಚಿರತೆ ದಾಳಿಯಿಂದ ಸ್ಥಳೀಯರು ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಇದೇ ಕಾರಣದಿಂದ ಈ ಪ್ರದೇಶದ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ, ಜನರು ಸಂಜೆಯ ಬಳಿಕ ಮನೆಯಿಂದ ಹೊರಬರದಂತೆ ಒಂದು ವೇಳೆ ಬರುವುದಿದ್ದರೂ ಗುಂಪು ಗುಂಪಾಗಿ ಹೊರಗೆ ಹೋಗುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಅರಣ್ಯ ಪ್ರ್ರದೇಶಕ್ಕೆ ಒಂಟಿಯಾಗಿ ಹೋಗಬೇಡಿ ಮತ್ತು ಜಾನುವಾರುಗಳನ್ನು ಮೇಯಿಸುವಾಗ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸ್ಥಳೀಯರಿಗೆ ಮನವಿ ಮಾಡಿದೆ..

ಇದನ್ನೂ ಓದಿ: Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

ಟಾಪ್ ನ್ಯೂಸ್

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.