ಪುರಿ ಜಗನ್ನಾಥನಿಗೆ ಕಸ್ತೂರಿಯ ಕೊರತೆ
Team Udayavani, Feb 11, 2018, 8:15 AM IST
ಪುರಿ: ಜಗನ್ನಾಥ ದೇಗುಲಕ್ಕೆ ನೇಪಾಳದ ರಾಜಮನೆತನವು ವರ್ಷಕ್ಕೆ ಮೂರು ಬಾರಿ ಒದಗಿಸುತ್ತಿದ್ದ ಕಸ್ತೂರಿ ಇನ್ನು ಲಭ್ಯವಾಗುವುದಿಲ್ಲ ಎಂದು ನೇಪಾಳದ ರಾಜ ಜ್ಞಾನೇಂದ್ರ ಬೀರ್ ಬಿಕ್ರಮ್ ಹೇಳಿದ್ದಾರೆ. ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಪಟ್ಟಾಭಿಷೇಕದ ಬೆಳ್ಳಿ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪುರಿಗೆ ಆಗಮಿಸಿರುವ ರಾಜ ಈ ಹೇಳಿಕೆ ನೀಡಿದ್ದಾರೆ. ನೇಪಾಳದಲ್ಲಿ ಕಸ್ತೂರಿ ಜಿಂಕೆಯನ್ನು ಹತ್ಯೆಗೈಯುವುದನ್ನು ನಿರ್ಬಂಧಿಸಲಾಗಿದೆ.
ಶತಮಾನಗಳಿಂದಲೂ ನೇಪಾಳದ ರಾಜಮನೆತನ ಕಸ್ತೂರಿಯನ್ನು ಪುರಿ ಜಗನ್ನಾಥನಿಗೆ ಒದಗಿಸುತ್ತಿತ್ತು. 2008ರ ನಂತರ ಕಸ್ತೂರಿಯ ಕೊರತೆ ಕಾಣಿಸಿಕೊಂಡಿದ್ದು, ಈ ಹಿಂದೆ ಹಲವು ಬಾರಿ ಈ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯಕ್ಕೆ ವಿನಂತಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.