ಕಣಿವೆಯಲ್ಲಿ 700 ಉಗ್ರರ ನೇಮಕ: ಕೇಂದ್ರ ಗೃಹ ಸಚಿವಾಲಯದಿಂದ ಮಾಹಿತಿ ಬಿಡುಗಡೆ

ನೇಮಕಗೊಂಡವರಲ್ಲಿ 141 ಮಂದಿ ವಿದೇಶಿ ಉಗ್ರರು; ಹೊಸ ಉಗ್ರವಾದಿಗಳಲ್ಲಿ ಬಹುತೇಕರು ಲಷ್ಕರ್‌ಗೆ ಸೇರಿದವರು

Team Udayavani, Jul 11, 2022, 7:15 AM IST

ಕಣಿವೆಯಲ್ಲಿ 700 ಉಗ್ರರ ನೇಮಕ: ಕೇಂದ್ರ ಗೃಹ ಸಚಿವಾಲಯದಿಂದ ಮಾಹಿತಿ ಬಿಡುಗಡೆ

ನವದೆಹಲಿ: ಕಳೆದ ನಾಲ್ಕು ವರ್ಷಗಳಲ್ಲಿ ಜಮ್ಮು- ಕಾಶ್ಮೀರದಲ್ಲಿ ಕಾರ್ಯಪ್ರವೃತ್ತರಾಗಿರುವ ಉಗ್ರರ ನಾನಾ ಸಂಘಟನೆಗಳು 700 ಮಂದಿ ಯುವಕರನ್ನು ತಮ್ಮಲ್ಲಿ ನೇಮಕ ಮಾಡಿಕೊಂಡಿವೆ. ಇವರಲ್ಲಿ 141 ಉಗ್ರವಾದಿಗಳು ವಿದೇಶಿ ಮೂಲದವರು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಸಚಿವಾಲಯ ನೀಡಿರುವ ಪ್ರಕಟಣೆಯ ಪ್ರಕಾರ, 2018ರಲ್ಲಿ 187 ಮಂದಿ ನಾನಾ ಸಂಘಟನೆಗಳಿಗೆ ನೇಮಕವಾಗಿದ್ದರೆ, 2019ರಲ್ಲಿ 121, 2020ರಲ್ಲಿ 181 ಹಾಗೂ 2021ರಲ್ಲಿ 142 ಉಗ್ರರು ನೇಮಕವಾಗಿದ್ದಾರೆ. ಇದೇ ಜೂನ್‌ ಅಂತ್ಯದ ಹೊತ್ತಿಗೆ 69 ಉಗ್ರರು ನೇಮಕವಾಗಿದ್ದಾರೆ.

ಜು. 5ರಿಂದೀಚೆಗೆ 82 ವಿದೇಶಿ ಉಗ್ರರು ಸಕ್ರಿಯರಾಗಿದ್ದಾರೆ. ಇವರ ಜೊತೆಯಲ್ಲಿ 59 ಸ್ಥಳೀಯ ಉಗ್ರರು ಸಹಾಯಕ್ಕೆ ಇದ್ದಾರೆ. ವಿದೇಶಿ ಉಗ್ರರಲ್ಲಿ ಬಹುತೇಕರು ಲಷ್ಕರ್‌-ಎ-ತೊಯ್ಯಬಾ ಹಾಗೂ ಅದರ ಭಾಗವಾದ “ದ ರೆಸಿಸ್ಟನ್ಸ್‌ ಫ್ರಂಟ್‌’, “ಜೈಷ್‌-ಎ-ಮೊಹಮ್ಮದ್‌’ ಹಾಗೂ “ಹಿಜ್ಬುಲ್‌ ಮುಜಾಹಿದ್ದೀನ್‌’ ಸಂಘಟನೆಗಳಿಗೆ ಸೇರಿದವರು.

ಪ್ರಸಕ್ತ ವರ್ಷ ಇಲ್ಲಿಯವರೆಗೆ, ಜಮ್ಮು ಕಾಶ್ಮೀರದಲ್ಲಿ 55 ಎನ್‌ಕೌಂಟರ್‌ಗಳು ನಡೆದಿದ್ದು, 125 ಉಗ್ರರು ಹತರಾಗಿದ್ದಾರೆ. ಇವರಲ್ಲಿ 91 ಉಗ್ರರು ವಿದೇಶಿಗರಾಗಿದ್ದು, 34 ಮಂದಿ ಸ್ಥಳೀಯ ಉಗ್ರರಾಗಿದ್ದಾರೆ. ಇದೇ ಎನ್‌ಕೌಂಟರ್‌ಗಳಲ್ಲಿ ಒಟ್ಟು 123 ಉಗ್ರರನ್ನು ಸೆರೆ ಹಿಡಿಯಲಾಗಿದ್ದು ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳ ಇಬ್ಬರು ಸಿಬ್ಬಂದಿ ಹುತಾತ್ಮರಾಗಿದ್ದರೆ, 23 ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

2018ರಲ್ಲಿ 185 ಉಗ್ರರನ್ನು ಸೆರೆ ಹಿಡಿಯಲಾಗಿತ್ತು. 2019ರಲ್ಲಿ 148, 2020ರಲ್ಲಿ 251 ಹಾಗೂ 2021ರಲ್ಲಿ 172 ಉಗ್ರರನ್ನು ಸೆರೆ ಹಿಡಿಯಲಾಗಿದೆ ಎಂದು ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.