![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-415x240.jpg)
BSF ಕ್ಯಾಂಪ್ ಮೇಲೆ ದಾಳಿ;ಯೋಧ ಹುತಾತ್ಮ, 3 ಉಗ್ರರು ಫಿನಿಷ್
Team Udayavani, Oct 3, 2017, 8:47 AM IST
![militry.jpg](https://www.udayavani.com/wp-content/uploads/2017/10/3/militry.jpg)
ಶ್ರೀನಗರ : ಇಲ್ಲಿನ ವಿಮಾನ ನಿಲ್ದಾಣದ ಸಮೀಪದಲ್ಲೇ ಇರುವ ಬಿಎಸ್ಎಫ್ ಕ್ಯಾಂಪ್ ಗುರಿಯಾಗಿರಿಸಿಕೊಂಡು ಉಗ್ರರು ಮಂಗಳವಾರ ನಸುಕಿನ ವೇಳೆ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದಾಗ ಓರ್ವ ಯೋಧ ಹುತಾತ್ಮನಾಗಿ, ಇತರ ಐವರು ಭದ್ರತಾ ಸಿಬಂದಿಗಳು ಗಾಯಗೊಂಡಿದ್ದಾರೆ. ದಾಳಿಗೆ ಕಾರಣರಾದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ನಸುಕಿನ 4 ಗಂಟೆಯ ವೇಳೆ ಮೂವರು ಉಗ್ರರು ಹೊಂಚು ದಾಳಿ ನಡೆಸಿದ್ದು, ಉಗ್ರರು ಸಮೀಪದ ಪಕ್ಕದ ಕಟ್ಟಡದಲ್ಲಿ ಅವಿತು ಕುಳಿತಿದ್ದು ಅವರಿಗಾಗಿ ಭಾರೀ ಸಂಖ್ಯೆಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಮೂವರನ್ನು ಹತ್ಯೆಗೈದಿವೆ.
ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ ಮತ್ತು ಶ್ರೀನಗರ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ದಾಳಿಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಐಜಿಪಿ ಮುನೀರ್ ಖಾನ್ ಜೈಷ್-ಇ -ಮೊಹಮದ್ ಸಂಘಟನೆಯ ಉಗ್ರರು ದಾಳಿ ನಡೆಸಿದ್ದು , ಮೂವರನ್ನು ಹತ್ಯೆಗೈಯಲಾಗಿದೆ. ಓರ್ವ ಯೋಧ ಹುತಾತ್ಮರಾಗಿದ್ದು,ಇಬ್ಬರು ಪೊಲೀಸರು ಸೇರಿ ಐವರು ಭದ್ರತಾ ಸಿಬಂದಿಗಳು ಗಾಯಗೊಂಡಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ಭದ್ರತಾ ಕಾರಣಗಳಿಗಾಗಿ ತಾತ್ಕಾಲಿಕವಾಗಿ ಎಲ್ಲಾ ವಿಮಾನಗಳ ಸಂಚಾರವನ್ನು ಸ್ಥಗಿತ ಗೊಳಿಸಲಾಗಿತ್ತು. ವಿಮಾನ ನಿಲ್ದಾಣದ ಸುತ್ತ ಮುತ್ತ ಹೈ ಅಲರ್ಟ್ ಘೋಷಿಸಿಲಾಗಿದೆ.
ಟಾಪ್ ನ್ಯೂಸ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
![Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![Krantiveer Brigade launched by worshipping the feet of 1008 saints: KS Eshwarappa](https://www.udayavani.com/wp-content/uploads/2024/12/kse-150x87.jpg)
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.