![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 18, 2019, 11:46 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಉಗ್ರರು ನಡೆಸಿದ ಸುಧಾರಿತ ಸ್ಫೋಟಕಗಳ ದಾಳಿಯಲ್ಲಿ ಗಾಯಗೊಂಡಿದ್ದ ಯೋಧರಿಬ್ಬರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಅರಿಹಾಲ್-ಲಸ್ಸಿಪೋರಾ ರಸ್ತೆಯಲ್ಲಿ ಉಗ್ರರು ರಾಷ್ಟ್ರೀಯ ರೈಫಲ್ಸ್ ಪಡೆಗಳ ಮೊಬೈಲ್ ಗಸ್ತು ವಾಹನವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದರು. ಪರಿಣಾಮ, 9 ಯೋಧರು, ಇಬ್ಬರು ನಾಗರಿಕರು
ಗಾಯಗೊಂಡಿದ್ದರು.
ದಾಳಿಯಲ್ಲಿ ಗಾಯಗೊಂಡಿದ್ದ ವಾಹನದ ಚಾಲಕನಿಗೆ ವಿಶೇಷ ನಿಗಾ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಗಾಯಾಳು ಸೈನಿಕರು ಚೇತರಿಸಿಕೊಂಡಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಫೆ.14ರಂದು 40 ಸಿಆರ್ ಪಿಎಫ್ ಯೋಧರನ್ನು ಬಲಿತೆಗೆದು
ಕೊಂಡ ಪುಲ್ವಾಮಾದ ಜಮ್ಮು- ಶ್ರೀನಗರರಾಷ್ಟ್ರೀಯ ಹೆದ್ದಾರಿ ಯಿಂದ 27 ಕಿ.ಮೀ. ದೂರದಲ್ಲಿ ಈ ಸ್ಫೋಟ ಸಂಭವಿಸಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.