ದೇಶದ ಪಥ ಬದಲಿಸಿದ 10 ವರ್ಷದ ಮೋದಿ ಆಡಳಿತ

ಹಲವು ಕ್ಷೇತ್ರಗಳಲ್ಲಿ ಸಾಧನೆ; ಕಾಶ್ಮೀರದ ವಿಶೇಷ ಸ್ಥಾನ ಮಾನರದ್ದು

Team Udayavani, Jun 9, 2024, 7:25 AM IST

ದೇಶದ ಪಥ ಬದಲಿಸಿದ 10 ವರ್ಷದ ಮೋದಿ ಆಡಳಿತ

ಪ್ರಧಾನಮಂತ್ರಿಯಾಗಿ ಸತತ 10 ವರ್ಷಗಳ ಕಾಲ ಸೇವೆ ಸಲ್ಲಿಸಿ, ಇದೀಗ ಮೂರನೇ ಅವಧಿಗೆ ಅಧಿಕಾರವಹಿಸಿಕೊಳ್ಳಲು ನರೇಂದ್ರ ಮೋದಿ ಅವರು ಸಜ್ಜಾಗಿದ್ದಾರೆ. ಈ ಹಿಂದಿನ 2 ಅವಧಿಯಲ್ಲಿ ಮೋದಿ ಆಡಳಿತವು ಭಾರತದ ಆರ್ಥಿಕ, ರಾಜಕೀಯ, ಸಾಮಾಜಿಕ ಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆಯನ್ನೂ ತಂದಿದ್ದು, ಮೋದಿ ಸರ್ಕಾರದ ಕೆಲವು ಪ್ರಮುಖ ಸಾಧನೆಗಳು ದೇಶದ ಇತಿಹಾಸ ಪುಟಗಳಲ್ಲಿ ತಮ್ಮದೇ ಛಾಪನ್ನೂ ಮೂಡಿಸಿವೆ.

ಪ್ರಮುಖ ಸುಧಾರಣೆಗಳು
1 : ಅಭಿವೃದ್ಧಿ ಹೊಂದಿದ ರಾಷ್ಟ್ರದ ಗುರಿ
– ದೇಶದ ಜಿಡಿಪಿ ಬೆಳವಣಿಗೆ ದರ ಶೇ.8.4ಕ್ಕೆ ಹೆಚ್ಚಳ
– ಆರ್ಥಿಕತೆಯನ್ನು 4 ಲಕ್ಷ ಕೋಟಿ ಡಾಲರ್‌ಗೆ ತಲುಪಿಸುವ ಗುರಿ
– ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಭಾರತ ಮಾರ್ಪಾಡು

2 : ಸಾಮಾಜಿಕ ಸುಧಾರಣೆಗಳು
– ಜಮ್ಮು-ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ (370ನೇ ವಿಧಿ )ರದ್ದು
– ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರದ ನಿರ್ಮಾಣ
– ಮುಸಲ್ಮಾನರಲ್ಲಿ ಚಾಲ್ತಿಯಲ್ಲಿದ್ದ ತ್ರಿವಳಿ ತಲಾಖ್‌ ಪದ್ದತಿಯ ರದ್ದು
– ಬಡತನ ರೇಖೆಯಿಂದ 25 ಕೋಟಿ ಜನರನ್ನು ಹೊರತಂದ ದಾಖಲೆ

3 : ಆರೋಗ್ಯ ಸಂಬಂಧಿತ ಸುಧಾರಣೆಗಳು
– ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸಿ ಕೊರೋನಾ ಬಿಕ್ಕಟ್ಟಿನ ನಿರ್ವಹಣೆ
– ದೇಶದಲ್ಲೇ ಕೊರೊನಾ ಲಸಿಕೆಯ ಅಭಿವೃದ್ಧಿ, ಮಿತ್ರ ರಾಷ್ಟ್ರಕ್ಕೂ ಸರಬರಾಜು
– ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಬಡವರಿಗೆ ಉಚಿತ ಪಡಿತರ ವಿತರಣೆ ಖಾತರಿ

4 ಮೂಲಸೌಕರ್ಯ ಅಭಿವೃದ್ಧಿ
– ಬಯಲು ಶೌಚದ ಮುಕ್ತಿಗಾಗಿ ಸ್ವತ್ಛ ಭಾರತ ಮಿಷನ್‌ ಆರಂಭ
– ನಗರ ಪ್ರದೇಶದ ಬಡವರಿಗೆ ವಸತಿ ನೀಡಲು ಪಿಎಂ ಆವಾಸ್‌
– ಶುದ್ದ ಕುಡಿಯುವ ನೀರಿನ ವ್ಯವಸ್ಥೆಗಾಗಿ “ಹರ್‌-ಘರ್‌ ಜಲ್‌’
– ಬಡವರಿಗೆ ಎಲ್‌ಪಿಜಿ ಸಂಪರ್ಕ ಕಲ್ಪಿಸಲು “ಉಜ್ವಲ’ ಯೋಜನೆ
– ಸಣ್ಣ ಕೈಗಾರಿಕೆಗಳಿಗೆ ಸಾಲ ಸೌಲಭ್ಯ ನೀಡಲು ” ಮುದ್ರಾ’ ಯೋಜನೆ
– ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯಕ್ಕೆ “ಪಿಎಂ ಸ್ವನಿಧಿ’

5 : ಜಾಗತಿಕ ನಾಯಕತ್ವಕ್ಕೂ ಸೈ
– ಜಿ-20 ಶೃಂಗಸಭೆಗೆ ಅಧ್ಯಕ್ಷತೆ, ದೆಹಲಿಯಲ್ಲಿ ಶೃಂಗಸಭೆ
-ಕರೊನಾ ಲಸಿಕೆ ಜಾಗತಿಕ ವಿತರಣೆಯಲ್ಲಿ ಪ್ರಮುಖ ಪಾತ್ರ
– ನೆರೆ ಹೊರೆ ಮೊದಲ ನೀತಿ ಅನ್ವಯ ಲಂಕಾಗೆ ಆರ್ಥಿಕ ನೆರವು
– ಅಮೆರಿಕ, ರಷ್ಯಾ ನಡುವೆ ಸ್ವತಂತ್ರ್ಯ ನಡೆ ಕಾಯ್ದುಕೊಂಡ ಭಾರತ
– ಯಶಸ್ವಿ ರಾಯಭಾರ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರ ಪಾರು

23 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಮೋದಿ

13 ವರ್ಷ ಗುಜರಾತ್‌ನಲ್ಲಿ ಮುಖ್ಯಮಂತ್ರಿ; ದೇಶದ ಪ್ರಧಾನಿಯಾಗಿ 10 ವರ್ಷ ನೇತೃತ್ವ
ನವದೆಹಲಿ: 3ನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರ ಆಡಳಿತ ಹತ್ತು ಹಲವು ವಿಶೇಷತೆಗಳನ್ನು ಹೊಂದಿದೆ. ಇದರ ನಡುವೆ ಅವರು ಕಳೆದ 25 ವರ್ಷಗಳಿಂದ ಆಡಳಿತಗಾರರಾಗಿ ಮುಂದುವರಿದಿರುವುದು ಮತ್ತೊಂದು ವಿಶೇಷವಾಗಿದೆ.

2014 ಹಾಗೂ 2019ರಲ್ಲಿ ಪ್ರಧಾನಿಯಾಗಿ ಆಯ್ಕೆಯಾಗಿ ಯಶಸ್ವಿಯಾಗಿ 10 ವರ್ಷಗಳ ಆಡಳಿತ ನಡೆಸಿರುವ ಮೋದಿ, ಇದೀಗ ಮತ್ತೂಮ್ಮೆ ಪ್ರಧಾನಿಯಾಗಿ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ.

2001ರಲ್ಲಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೋದಿ ಅಂದಿನಿಂದ ಮತ್ತೆ ಹಿಂದಿರುಗಿ ನೋಡಿಲ್ಲ. 2014ರವರೆಗೂ ಗುಜರಾತ್‌ನಲ್ಲಿ ಆಡಳಿತ ನಡೆಸಿ, 2014ರಲ್ಲಿ ದೇಶದ ಚುಕ್ಕಾಣಿ ಹಿಡಿದರು. 5 ವರ್ಷಗಳ ಯಶಸ್ವಿ ಆಡಳಿತದ ಪರಿಣಾಮ 2019ರಲ್ಲಿ ಪೂರ್ಣ ಬಹುಮತದೊಂದಿಗೆ ಮತ್ತೆ ಪ್ರಧಾನಿಯಾಗಿ ಆಯ್ಕೆಯಾದರು. 2 ಬಾರಿಯ ಯಶಸ್ವಿ ಪ್ರಧಾನಿಗೆ ಇದೀಗ ಮತ್ತೆ 3ನೇ ಬಾರಿಗೆ ದೇಶದ ಆಡಳಿತ ನಡೆಸುವ ಅವಕಾಶ ದೊರೆತಿದ್ದು, ಹೊಸ ದಾಖಲೆಯ ಸನ್ನಿಹಿತದಲ್ಲಿ ಅವರಿದ್ದಾರೆ.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.