ಕೇರಳದ ಮುಸ್ಲಿಂ ಧರ್ಮ ಪ್ರಚಾರಕ ಅಕ್ಬರ್ ಬಂಧನ
Team Udayavani, Feb 27, 2018, 10:35 AM IST
ಹೈದರಾಬಾದ್: ಕೇರಳದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ನ ನಿರ್ದೇಶಕ ಮತ್ತು ಮುಸ್ಲಿಂ ಧರ್ಮಪ್ರಚಾರಕ ಎಂ.ಎಂ. ಅಕ್ಬರ್ನನ್ನು ಕೋಮು ದ್ವೇಷ ಹರಡಿದ ಆರೋಪ ದಲ್ಲಿ ಹೈದರಾಬಾದ್ನಲ್ಲಿ ರವಿವಾರ ಬಂಧಿಸಲಾಗಿದೆ. 2016ರಲ್ಲಿ ಪ್ರಕರಣ ವೊಂದರಲ್ಲಿ ಬಂಧಿ ಸಲ್ಪಟ್ಟಿದ್ದ ಅಕ್ಬರ್, ಅನಂತರ ಪಶ್ಚಿಮ ಏಷ್ಯಾ ದೇಶಗಳಲ್ಲಿ ವಾಸಿಸುತ್ತಿದ್ದ. ಈತ ನಿಶೆ ಆಫ್ ಟ್ರಾತ್ ಎಂಬ ಧರ್ಮ ಪ್ರಚಾರ ಸಂಸ್ಥೆ ಯನ್ನೂ ನಡೆಸುತ್ತಿದ್ದ. ಮೆಲ್ಬೋರ್ನ್ ನಿಂದ ಕತಾರ್ಗೆ ತೆರಳುತ್ತಿದ್ದ ವೇಳೆ ದಿಲ್ಲಿ ಯಲ್ಲಿ ಬಂಧಿಸಲಾಗಿದೆ. ಅಕºರ್ ವಿರುದ್ಧ ಕೇರಳ ಪೊಲೀಸರು ಈಗಾಗಲೇ ಲುಕ್ಔಟ್ ನೋಟಿಸ್ ಹೊರಡಿಸಿದ್ದರು.
2016ರಲ್ಲಿ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ಪಠ್ಯಪುಸ್ತಕದಲ್ಲಿ ಕೋಮುದ್ವೇಷ ಹರಡುವ ಪಠ್ಯ ಬೋಧಿಸಲಾಗುತ್ತಿತ್ತು ಎಂಬ ಆರೋಪದಡಿ ಅಕ್ಬರ್ ಹಾಗೂ ಇತರ ಮೂವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ಅಕºರ್ ದೇಶ ತೊರೆದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.