![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 16, 2020, 9:51 AM IST
ಹೊಸದಿಲ್ಲಿ: ಭಾರತದ ಭೂಪ್ರದೇಶಗಳನ್ನು ಸೇರಿಸಿರುವ ಹೊಸ ರಾಜಕೀಯ ನಕ್ಷೆಯನ್ನು ನೇಪಾಳವು ಬಿಡುಗಡೆ ಗೊಳಿಸಿರುವುದು ರಾಜಕೀಯ ಲಾಭವನ್ನು ಪಡೆಯುವ ದುರುದ್ದೇಶದಿಂದ. ಹಾಗಾಗಿ, ಭಾರತ ಮತ್ತು ನೇಪಾಲದ ನಡುವೆ ಮಾತುಕತೆಯ ವಾತಾವರಣವನ್ನು ಸೃಷ್ಟಿಸುವುದು ನೇಪಾಲ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಹೊಣೆಗಾರಿಕೆಯಾಗಿದೆ ಎಂಬುದು ಭಾರತದ ನಿಲುವು ಎಂದು ಮೂಲಗಳು ಹೇಳಿವೆ.
ಸತ್ಯಶೋಧನೆ ಅಥವಾ ಪುರಾವೆಗಳೇ ಇಲ್ಲದೆ ಹೊಸ ನಕ್ಷೆ ರಚಿಸಲಾಗಿದೆ. ಇದು ಭಾರತದೊಂದಿಗಿನ ಗಡಿ ವಿವಾದಕ್ಕೆ ರಾಜಕೀಯ ಬಣ್ಣ ನೀಡುವ ಸಂಚಾಗಿದ್ದು, ದಶಕಗಳಿಂದಲೂ ಇರುವಂಥ ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸುವಲ್ಲಿ ನೇಪಾಲ ಗಂಭೀರವಾಗಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮಾತುಕತೆಯ ಪ್ರಸ್ತಾವಕ್ಕೆ ಭಾರತ ಯಾವತ್ತೂ ಸಕಾರಾತ್ಮಕವಾಗಿಯೇ ಸ್ಪಂದಿಸಿದೆ ಎಂದು ಸರಕಾರ ಸ್ಪಷ್ಟನೆ ನೀಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.