ನಾಳೆ ತೆರೆಯಲಿದೆ ಶಬರಿಮಲೆ ದ್ವಾರ:ನಿಷೇಧಾಜ್ಞೆ ಜಾರಿ
Team Udayavani, Nov 4, 2018, 6:00 AM IST
ತಿರುವನಂತಪುರ: ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಎರಡನೇ ಬಾರಿಗೆ ಶಬರಿಮಲೆ ದೇಗುಲ ಸೋಮವಾರ ತೆರೆಯಲಿದೆ. ಕೇವಲ 24 ಗಂಟೆಗಳ ವರೆಗೆ ತೆರೆಯ ಲಿದ್ದು, ಈ ಬಾರಿಯೂ ಗದ್ದಲ ನಿರ್ಮಾಣ ವಾಗುವ ಸಾಧ್ಯತೆ ಇರುವುದರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಬರಿಮಲೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿಯ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಪಿ.ಬಿ. ನೂಹ್ ಹೇಳಿದ್ದಾರೆ.
ದೇಗುಲ ಬಳಿ 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಸೋಮವಾರ ಸಂಜೆ 5 ಗಂಟೆಗೆ ದೇಗುಲ ದ್ವಾರ ತೆರೆಯಲಿದ್ದು, ಮಂಗಳವಾರ ರಾತ್ರಿ 10 ಗಂಟೆಗೆ ಮುಚ್ಚಲಾಗುತ್ತದೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀಧರನ್ಗೆ ಮಹಾರಾಷ್ಟ್ರದಿಂದ ಬಂದ ಪತ್ರದಲ್ಲಿ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಡಿಜಿಪಿಗೆ ಮಾಹಿತಿ ನೀಡಲಾಗಿದೆ. ನ.8ರಿಂದ 13ರ ವರೆಗೆ ಬಿಜೆಪಿ ಮತ್ತೂಂದು ರಥಯಾತ್ರೆ ಹಮ್ಮಿಕೊಂಡಿದೆ. ಶಬರಿಮಲೆ ಪಾವಿತ್ರ್ಯ ರಕ್ಷಣೆಗೆ ಈ ಯಾತ್ರೆ ಎಂದು ಶ್ರೀಧರನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.