Drug-price: ಹೆಚ್ಚು ಬಳಕೆಯ, ಕಡಿಮೆ ವೆಚ್ಚದ 8 ಔಷಧಗಳ ಬೆಲೆ ಶೇ.50ರಷ್ಟು ಏರಿಕೆಗೆ ಅಸ್ತು


Team Udayavani, Oct 16, 2024, 6:30 AM IST

The price of 8 most used, low cost medicines will increase by 50%

ಹೊಸದಿಲ್ಲಿ: ಅಸ್ತಮಾ, ಗ್ಲೂಕೋಮಾ, ಥಲಸ್ಸೇಮಿಯಾ, ಕ್ಷಯ ಮತ್ತು ಮಾನಸಿಕ ಆರೋಗ್ಯದ ಸುಧಾರಣೆಗೆ ಬಳಕೆ ಮಾಡುವ ಔಷಧಗಳ ಬೆಲೆಯನ್ನು ಶೇ.50ರಷ್ಟು ಏರಿಕೆ ಮಾಡಲು ನಿರ್ಧರಿ ಸಲಾಗಿದೆ. ಈ ಪ್ರಸ್ತಾವನೆಗೆ ಭಾರತೀಯ ಔಷಧ ಬೆಲೆ ನಿಯಂತ್ರಕ ಪ್ರಾಧಿಕಾರ ಒಪ್ಪಿಗೆ ಸೂಚಿಸಿದೆ.

ಈ ಔಷಧಗಳು ಕಡಿಮೆ ವೆಚ್ಚದ್ದಾಗಿದ್ದು, ರೋಗಗಳ ನಿಯಂತ್ರಣಕ್ಕೆ ಮೊದಲ ಹಂತದಲ್ಲಿ ಬಳಕೆ ಮಾಡುವ ಔಷಧಗಳಾಗಿವೆ. ಈ ಔಷಧಗಳ ತಯಾರಿಕೆಯಲ್ಲಿ ಬಳಸುವ ಕಚ್ಚಾವಸ್ತುಗಳ ಬೆಲೆ ಹೆಚ್ಚಳ, ವಿನಿಮಯ ದರದಲ್ಲಿ ಏರಿಕೆಯಿಂದಾಗಿ ಉತ್ಪಾದನ ವೆಚ್ಚ ಹೆಚ್ಚಳವಾಗಿದ್ದು, ಹೀಗಾಗಿ ಬೆಲೆ ಏರಿಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.

ಈ ನಿರ್ಧಾರವನ್ನು ಅ.8ರಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕೈಗೊಳ್ಳಲಾಗಿತ್ತು ಎಂದು ಕೇಂದ್ರ ತಿಳಿಸಿದೆ.

ಟಾಪ್ ನ್ಯೂಸ್

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

6-panaji

Panaji: ಗೋವಾದಲ್ಲಿ ಕಲೆ ಬೆಳೆಸಿದ ವಿಷಯ ತಿಳಿದು ಹೆಮ್ಮೆ ಎನಿಸುತ್ತಿದೆ: ಸತೀಶ್ ಶೆಟ್ಟಿ ಪಟ್ಲ

5-panaji

Panaji: ಹೊರ ರಾಜ್ಯದವರ ಬಗ್ಗೆ ಗೋವಾ ಮುಖ್ಯಮಂತ್ರಿಯಿಂದ ವಿವಾದಾತ್ಮಕ ಹೇಳಿಕೆ: ಆಕ್ಷೇಪ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.