![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 7, 2020, 6:37 AM IST
ಗುಜರಾತ್ ಹಾಗೂ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕಿತರು ಅತ್ಯಧಿಕ ಪ್ರಮಾಣದಲ್ಲಿ ಮರಣ ಹೊಂದುತ್ತಿರುವುದು ಕಳವಳಕಾರಿ ವಿಚಾರ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಈ ಎರಡೂ ರಾಜ್ಯಗಳು ಸೋಂಕಿತರ ಪತ್ತೆ, ಸಂಪರ್ಕಿತರ ಪತ್ತೆ ತ್ವರಿತಗೊಳಿಸುವ ಮೂಲಕ ಹೆಚ್ಚಿನ ಸಾವು ಸಂಭವಿಸದಂತೆ ತಡೆಯಬೇಕಿದೆ ಎಂದಿದ್ದಾರೆ.
ಬುಧವಾರ ಗುಜರಾತ್ ಡಿಸಿಎಂ ನಿತಿನ್ ಭಾಯಿ ಪಟೇಲ್, ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಿದ ಹರ್ಷವರ್ಧನ್, ಉಸಿರಾಟದ ಸಮಸ್ಯೆ ಹಾಗೂ ಜ್ವರ ಇರುವವರನ್ನು ತ್ವರಿತವಾಗಿ ಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸಬೇಕು. ಆಗ ಕೋವಿಡ್ 19 ವ್ಯಾಪಿಸುವುದನ್ನು ತಡೆ ಯಲು ಸಾಧ್ಯ. ಮರಣ ಪ್ರಮಾಣ ತಗ್ಗಿಸಬೇಕೆಂದರೆ, ರಾಜ್ಯಗಳು ಪರಿಣಾಮಕಾರಿ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡಬೇಕು. ಕೇಂದ್ರದ ಮಾರ್ಗ ಸೂಚಿಗಳನ್ನು ಪಾಲಿಸಿ ಹೊಸ ಪ್ರಕರಣ ಗಳು ಮರುಕಳಿಸದಂತೆ ತಡೆಯಬೇಕು. ವಾರ್ಡ್ ಮಟ್ಟದಲ್ಲಿ ಸಾಮುದಾಯಿಕ ಪ್ರತಿನಿಧಿಗಳನ್ನು ನೇಮಕ ಮಾಡಿ, ಕೋವಿಡ್ 19ನಿಯಂತ್ರಿ ಸುವ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.