![vijayapura](https://www.udayavani.com/wp-content/uploads/2024/07/vijayapura-415x249.jpg)
ಮಧ್ಯಪ್ರದೇಶದಲ್ಲಿ ತಾಜ್ಮಹಲ್ ಮಾದರಿ ಮನೆ
Team Udayavani, Nov 23, 2021, 6:50 AM IST
![ಮಧ್ಯಪ್ರದೇಶದಲ್ಲಿ ತಾಜ್ಮಹಲ್ ಮಾದರಿ ಮನೆ](https://www.udayavani.com/wp-content/uploads/2021/11/TAJMAHAL1-616x465.jpg)
ಭೋಪಾಲ: ಪ್ರೇಮಸೌಧ ಎಂಬ ಹೆಗ್ಗಳಿಕೆಗೆ ಪಾತ್ರ ವಾಗಿರುವುದು ಆಗ್ರಾದಲ್ಲಿರುವ ತಾಜ್ಮಹಲ್. ಮೊಘಲ್ ದೊರೆ ಶಾಜಹಾನ್ ತನ್ನ ಪತ್ನಿ ಮುಮ್ತಾಜ್ ಮಹಲ್ ಸ್ಮರಣಾರ್ಥ ಅದನ್ನು ನಿರ್ಮಿಸಿದ್ದ. ಇದೀಗ, ಮಧ್ಯಪ್ರದೇಶದ ಬುರ್ಹಾನ್ಪುರ ಎಂಬಲ್ಲಿನ ನಿವಾಸಿ ಆನಂದ್ ಪ್ರಕಾಶ್ ಚೌಸ್ಕೇ ಎಂಬುವರು ತಮ್ಮ ಪತ್ನಿಗೆ ತಾಜ್ಮಹಲ್ ಮಾದರಿಯ ಮನೆ ನಿರ್ಮಿಸಿ ಉಡುಗೊರೆ ನೀಡಿದ್ದಾರೆ. ಆ ಮನೆ, 29 ಅಡಿ ಎತ್ತರದ ಡೂಮ್ ಅನ್ನು ಹೊಂದಿದೆ ಎನ್ನುವುದು ವಿಶೇಷ.
ಹಿಂದೊಮ್ಮೆ ತಾಜ್ಮಹಲ್ ವೀಕ್ಷಿಸಲು ಆಗ್ರಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಆನಂದ್ ಅವರಿಗೆ ಪ್ರೇಮ ಸೌಧ ಮಾದರಿಯ ಮನೆ ನಿರ್ಮಿಸುವ ಯೋಚನೆ ಹೊಳೆದಿತ್ತು. ಆರಂಭದಲ್ಲಿ ಚೌಸ್ಕೇ ಅವರು ಎಂಜಿನಿಯರ್ಗಳ ಬಳಿ 80 ಅಡಿ ಎತ್ತರದ ಡೂಮ್ ನಿರ್ಮಾಣ ಮಾಡುವಂತೆ ಒತ್ತಾಯ ಮಾಡಿದ್ದರು. ಆದರೆ ಅವರ ಬೇಡಿಕೆಗೆ ಸಂಬಂಧಿತ ಇಲಾಖೆಗಳಿಂದ ಅನುಮೋದನೆ ಸಿಕ್ಕಿರಲಿಲ್ಲ. ಒಟ್ಟು ಮೂರು ವರ್ಷಗಳ ಅವಧಿಯಲ್ಲಿ ತಾಜ್ಮಹಲ್ ಮಾದರಿ ಮನೆ ನಿರ್ಮಿಸಲಾಗಿದೆ.
ಇದನ್ನೂ ಓದಿ:ಶ್ರೀರಂಗಪಟ್ಟಣ : ಜನರನ್ನು ಭಯಭೀತರನ್ನಾಗಿಸಿದ್ದ ಬೃಹದಾಕಾರದ ಮೊಸಳೆ ಬಲೆಗೆ
ಬರ್ಹಾನ್ಪುರಕ್ಕೆ ಭೇಟಿ ನೀಡುವ ಪ್ರವಾಸಿಗರು ಅದನ್ನು ತಪ್ಪದೇ ನೋಡ ಬೇಕು ಎಂದು ಆಶಯ ಹೊಂದಿದ್ದಾರೆ. ಮನೆ ಮಿನಾರ್ಗಳ ಸಹಿತ 90 ಚದರ ಅಡಿ, ಮೂಲತಳಹದಿ 60 ಚದರ ಅಡಿ ಇದೆ. ಎರಡು ಮಹಡಿಗಳನ್ನು ಹೊಂದಿದ್ದು, ಅಡುಗೆ ಕೋಣೆ, ಧ್ಯಾನ ಮಂದಿರವನ್ನು ಹೊಂದಿದೆ.
ಟಾಪ್ ನ್ಯೂಸ್
![vijayapura](https://www.udayavani.com/wp-content/uploads/2024/07/vijayapura-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi-Lokasabha](https://www.udayavani.com/wp-content/uploads/2024/07/Modi-Lokasabha-150x90.jpg)
Lokasabha: ಕಾಂಗ್ರೆಸ್ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ](https://www.udayavani.com/wp-content/uploads/2024/07/Lucknoe-150x93.jpg)
Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
MUST WATCH
ಹೊಸ ಸೇರ್ಪಡೆ
![vijayapura](https://www.udayavani.com/wp-content/uploads/2024/07/vijayapura-150x90.jpg)
Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ
![3-crime](https://www.udayavani.com/wp-content/uploads/2024/07/3-crime-150x90.jpg)
Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
![Krishna-Byregowda](https://www.udayavani.com/wp-content/uploads/2024/07/Krishna-Byregowda-150x90.jpg)
DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ
![Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency](https://www.udayavani.com/wp-content/uploads/2024/07/TEMPLE-150x87.jpg)
Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ
![ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ](https://www.udayavani.com/wp-content/uploads/2024/07/eshwar-150x83.jpg)
Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.