ಕರ್ನಾಟಕದ ಯೋಧ ಆತ್ಮಹತ್ಯೆಗೆ ಶರಣು


Team Udayavani, May 19, 2019, 3:00 AM IST

Udayavani Kannada Newspaper

ಪಾಟ್ನಾ: ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದಲ್ಲಿ ಭದ್ರತೆಗೆಂದು ನಿಯೋಜಿತರಾಗಿದ್ದ ಕರ್ನಾಟಕ ಮೂಲದ ಸಿಆರ್‌ಪಿಎಫ್ ಯೋಧರೊಬ್ಬರು ಶುಕ್ರವಾರ ತಮ್ಮ ಸರ್ವಿಸ್‌ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿಆರ್‌ಪಿಎಫ್ನ 122 ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಯೋಧ ಗಿರಿಯಪ್ಪ ಕಿರಸೂರ್‌(29) ಬಾಗಲಕೋಟೆ ಜಿಲ್ಲೆಯ ಗ್ರಾಮವೊಂದರ ನಿವಾಸಿ. ಇವರು ರಾಬ್ರಿ ಅವರ ಅತಿಭದ್ರತೆಯ ಸರ್ಕುಲರ್‌ ರಸ್ತೆಯ ಬಂಗಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಗುರುವಾರ ತಮ್ಮ ಪತ್ನಿ ಜೊತೆ ಫೋನ್‌ನಲ್ಲಿ ಏರುದನಿಯಲ್ಲಿ ಮಾತನಾಡಿದ್ದ ಅವರು ಬಳಿಕ ತೀವ್ರವಾಗಿ ನೊಂದಿದ್ದರು. ಶುಕ್ರವಾರ ಏಕಾಏಕಿ ಗುಂಡಿಕ್ಕಿಕೊಂಡರು ಎಂದು ಹೇಳಲಾಗಿದೆ. ಸ್ಥಳದಿಂದ ರೈಫ‌ಲ್‌ ವಶಪಡಿಸಿಕೊಳ್ಳಲಾಗಿದೆ. ಮೃತದೇಹವನ್ನು ಯೋಧರ ಸ್ವಗ್ರಾಮಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.