![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 24, 2024, 1:31 AM IST
ಹೊಸದಿಲ್ಲಿ/ಸುರನ್ಕೋಟ್: ಬಿಜೆಪಿಯು ಬಹುಜನ ವಿರೋಧಿ ಪಕ್ಷವಾಗಿದೆ. ಈ ಪಕ್ಷವು ಎಷ್ಟೇ ಸುಳ್ಳುಗಳನ್ನು ಹರಡಿದರೂ ಮೀಸಲಾತಿಗೆ ಹಾನಿಯಾಗಲು ನಾವು ಬಿಡುವುದಿಲ್ಲ ಎಂದು ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.
ಸೋಮವಾರ ಟ್ವೀಟ್ ಮಾಡಿರುವ ರಾಹುಲ್, “ಪ್ರಧಾನಿ ಮೋದಿ ಅವರು “ಜಾತಿಗಣತಿ’ ಎಂಬ ಪದವನ್ನು ಹೇಳಲೂ ಹೆದರುತ್ತಾರೆ. ಅಲ್ಲದೆ “ಬಹುಜನರು’ ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಅವರು ಬಯಸುವುದಿಲ್ಲ ಎಂದು ಟೀಕಿಸಿದ್ದಾರೆ. ಸಮಗ್ರ ಜಾತಿ ಜನಗಣತಿ ನಡೆಯುವವರೆಗೆ, ಮೀಸ ಲಾತಿ ಮೇಲಿನ ಶೇ.50 ಮಿತಿ ತೆಗೆದು ಹಾಕುವ ಮೂಲಕ ಪ್ರತೀ ವರ್ಗವು ತನ್ನ ಹಕ್ಕುಗಳು, ನ್ಯಾಯ ಪಡೆಯುವವರೆಗೆ ನಾವು ವಿರಮಿಸುವುದಿಲ್ಲ ಎಂದಿದ್ದಾರೆ.
ಸ್ಥಳೀಯರೇ ಆಡಳಿತ ನಡೆಸಲಿ: ಜಮ್ಮು-ಕಾಶ್ಮೀರ ಸರಕಾರವನ್ನು ದಿಲ್ಲಿ ನಾಯಕರು ಮುನ್ನಡೆಸುವ ಬದಲಾಗಿ, ಸ್ಥಳೀಯ ನಾಯಕರೇ ಮುನ್ನಡೆಸಲೆಂದು ಕಾಂಗ್ರೆಸ್ ಬಯಸುತ್ತದೆಂದು ರಾಹುಲ್ ಹೇಳಿದ್ದಾರೆ. ಪೂಂಛ… ಚುನಾವಣ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿ, ಮೊದಲ ಬಾರಿಗೆ ಪ್ರಜಾಪ್ರಭುತ್ವದ ಹಕ್ಕು ಕಸಿದು, ರಾಜ್ಯವನ್ನು ಯುಟಿ ಆಗಿ ಬದಲಿಸಲಾಗಿದೆ ಎಂದು ದೂರಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.