Caste census ಪದವೇ ಮೋದಿ ಬಾಯಿಂದ ಬರಲ್ಲ: ರಾಹುಲ್ ಗಾಂಧಿ
Team Udayavani, Sep 24, 2024, 1:31 AM IST
ಹೊಸದಿಲ್ಲಿ/ಸುರನ್ಕೋಟ್: ಬಿಜೆಪಿಯು ಬಹುಜನ ವಿರೋಧಿ ಪಕ್ಷವಾಗಿದೆ. ಈ ಪಕ್ಷವು ಎಷ್ಟೇ ಸುಳ್ಳುಗಳನ್ನು ಹರಡಿದರೂ ಮೀಸಲಾತಿಗೆ ಹಾನಿಯಾಗಲು ನಾವು ಬಿಡುವುದಿಲ್ಲ ಎಂದು ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.
ಸೋಮವಾರ ಟ್ವೀಟ್ ಮಾಡಿರುವ ರಾಹುಲ್, “ಪ್ರಧಾನಿ ಮೋದಿ ಅವರು “ಜಾತಿಗಣತಿ’ ಎಂಬ ಪದವನ್ನು ಹೇಳಲೂ ಹೆದರುತ್ತಾರೆ. ಅಲ್ಲದೆ “ಬಹುಜನರು’ ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಅವರು ಬಯಸುವುದಿಲ್ಲ ಎಂದು ಟೀಕಿಸಿದ್ದಾರೆ. ಸಮಗ್ರ ಜಾತಿ ಜನಗಣತಿ ನಡೆಯುವವರೆಗೆ, ಮೀಸ ಲಾತಿ ಮೇಲಿನ ಶೇ.50 ಮಿತಿ ತೆಗೆದು ಹಾಕುವ ಮೂಲಕ ಪ್ರತೀ ವರ್ಗವು ತನ್ನ ಹಕ್ಕುಗಳು, ನ್ಯಾಯ ಪಡೆಯುವವರೆಗೆ ನಾವು ವಿರಮಿಸುವುದಿಲ್ಲ ಎಂದಿದ್ದಾರೆ.
ಸ್ಥಳೀಯರೇ ಆಡಳಿತ ನಡೆಸಲಿ: ಜಮ್ಮು-ಕಾಶ್ಮೀರ ಸರಕಾರವನ್ನು ದಿಲ್ಲಿ ನಾಯಕರು ಮುನ್ನಡೆಸುವ ಬದಲಾಗಿ, ಸ್ಥಳೀಯ ನಾಯಕರೇ ಮುನ್ನಡೆಸಲೆಂದು ಕಾಂಗ್ರೆಸ್ ಬಯಸುತ್ತದೆಂದು ರಾಹುಲ್ ಹೇಳಿದ್ದಾರೆ. ಪೂಂಛ… ಚುನಾವಣ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿ, ಮೊದಲ ಬಾರಿಗೆ ಪ್ರಜಾಪ್ರಭುತ್ವದ ಹಕ್ಕು ಕಸಿದು, ರಾಜ್ಯವನ್ನು ಯುಟಿ ಆಗಿ ಬದಲಿಸಲಾಗಿದೆ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ
High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್
High Court: ಕೋರ್ಟ್ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ
Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.