![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 9, 2023, 9:12 PM IST
ನವದೆಹಲಿ: ರಾಷ್ಟ್ರರಾಜಧಾನಿಯ ಖ್ಯಾತ ರಂಗಶಾಲೆ ಅಕ್ಷರ ಥಿಯೇಟರ್ನ ಸಹ ಸಂಸ್ಥಾಪಕಿ, ದಿಗ್ಗಜ ರಂಗಕರ್ಮಿ ಜಲಬಾಲಾ (86) ಅವರು ಅನಾರೋಗ್ಯದಿಂದಾಗಿ ಭಾನುವಾರ ದೆಹಲಿಯಲ್ಲಿ ಮೃತರಾಗಿದ್ದಾರೆ.
ಪತ್ರಕರ್ತೆ,ರಂಗಕರ್ಮಿಯಾಗಿ ಪ್ರಖ್ಯಾತರಾಗಿದ್ದ ಜಲಬಾಲಾ, ಸಂಗೀತ ನಾಟಕ ಅಕಾಡೆಮಿಯ ಟ್ಯಾಗೂರ್ ಪ್ರಶಸ್ತಿ, ದೆಹಲಿ ನಾಟ್ಯ ಸಂಘ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
“ದಿ ರಾಮಾಯಣ’ ಎನ್ನುವ ನಾಟಕದಲ್ಲಿ 25 ಪಾತ್ರಗಳನ್ನೂ ಒಬ್ಬರೇ ಅಭಿನಯಿಸುವ ಮೂಲಕ ಪ್ರಪಂಚದಾದ್ಯಂತ ಕೀರ್ತಿ ಪಡೆದಿದ್ದರು. ಜಲಬಾಲ ಅವರಿಗೆ ಇತ್ತೀಚಿನ ದಿನಗಳಲ್ಲಿ ಉಸಿರಾಟ ಸಮಸ್ಯೆ ಎದುರಾಗಿತ್ತು. ಭಾನುವಾರ ಅದೇ ಕಾರಣದಿಂದ ಮೃತಪಟ್ಟಿದ್ದಾರೆಂದು ಅವರ ಪುತ್ರಿ ಅನಸೂಯ ವೈದ್ಯಾ ತಿಳಿಸಿದ್ದಾರೆ.
ಇದನ್ನೂ ಓದಿ: Hunasuru News: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.