![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 30, 2021, 4:48 PM IST
ಪಣಜಿ : ಸಹೋದ್ಯೋಗಿ ಪತ್ರಕರ್ತೆಯ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ಪ್ರಕರಣದ ವಿಚಾರಣೆಯನ್ನು ಬಾಂಬೆ ಹೈ ಕೋರ್ಟ್ ಆಗಷ್ಟ 9 ಕ್ಕೆ ಮುಂದೂಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಮಾಪ್ಸಾ ಸೆಶನ್ ಕೋರ್ಟ್ ತರುಣ್ ತೇಜ್ಪಾಲ್ರನ್ನು ಸಾಕ್ಷಾಧಾರಗಳ ಕೊರತೆಯಿಂದ ನಿರಪರಾಧಿ ಎಂದು ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರವು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಭೆ ಹೈ ಕೋರ್ಟ್ ಮೆಟ್ಟಿಲೇರಿತ್ತು.
ಇದನ್ನೂ ಓದಿ : ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿ ಪೀಠಾರೋಹಣ
ಆದರೆ ಮುಂಬಯಿ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಕಾರಣಾಂತರಗಳಿಂದ ತೇಜ್ಪಾಲ್ ಪರ ವಕೀಲರು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ಪರವಾಗಿ ಹಿರೀಯ ವಕೀಲ ಅಮಿತ್ ದೇಸಾಯಿ ಉಪಸ್ಥಿತರಿದ್ದರು.
ಈ ಪ್ರಕರಣದಲ್ಲಿ ಸವಿಸ್ತಾರ ಮಾಹಿತಿಯಿಲ್ಲದ ಕಾರಣ ಸಮಯ ಕೋರಿ ತೇಜ್ ಪಾಲ್ ಪರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.
ಇದನ್ನೂ ಓದಿ : ಬ್ಯಾಂಕ್ ಮ್ಯಾನೇಜರ್ ಗೆ ಚೂರಿಯಿಂದ ಇರಿದು ಹತ್ಯೆಗೈದ ಮಾಜಿ ಬ್ಯಾಂಕ್ ಮ್ಯಾನೇಜರ್!
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.