Tricolour Painted; ತ್ರಿವರ್ಣ ಧ್ವಜ ಬಣ್ಣ ಹೊಂದಿದ್ದ ಯುವತಿಗೆ ಪ್ರವೇಶ ನಿರಾಕರಣೆ

ಅಮೃತಸರದ ಸ್ವರ್ಣ ಮಂದಿರ ಸಿಬಂದಿ ಉದ್ಧಟತನ; ಇದು ಭಾರತ ಅಲ್ಲವೆಂದು ವಾದ

Team Udayavani, Apr 18, 2023, 7:05 AM IST

PunjabTricolour Painted; ತ್ರಿವರ್ಣ ಧ್ವಜ ಬಣ್ಣ ಹೊಂದಿದ್ದ ಯುವತಿಗೆ ಪ್ರವೇಶ ನಿರಾಕರಣೆ

ಚಂಡೀಗಢ: ಮುಖದ ಮೇಲೆ ತ್ರಿವರ್ಣ ಧ್ವಜದ ಬಣ್ಣ ಬಳಿದುಕೊಂಡಿದ್ದ ಯುವತಿಗೆ ಪಂಜಾಬ್‌ನ ಅಮೃತಸರ ದಲ್ಲಿರುವ ಗೋಲ್ಡನ್‌ ಟೆಂಪಲ್‌ (ಸ್ವರ್ಣ ಮಂದಿರ)ಗೆ ಪ್ರವೇಶ ನಿರಾಕರಿಸಲಾಗಿದೆ. ಜತೆಗೆ ಯುವತಿಯನ್ನು ಉದ್ದೇಶಿಸಿ “ಇದು ಪಂಜಾಬ್‌ ಭಾರತ ಅಲ್ಲ’ ಎಂದು ಗದರಿಸಿದ ಪ್ರಕರಣ ಕೂಡ ವಿವಾದಕ್ಕೆ ಕಾರಣವಾಗಿದೆ.

ವಾಘಾ ಬಾರ್ಡರ್‌ನಲ್ಲಿ ಸೇನಾ ಪ್ರದರ್ಶನಕ್ಕೆ ತೆರಳಿದ್ದ ಯುವತಿ ಕೆನ್ನೆ ಮೇಲೆ ತ್ರಿವರ್ಣದ ಬಣ್ಣ ಬಳಿದುಕೊಂಡಿದ್ದರು. ಅದೇ ಬಣ್ಣದಲ್ಲೇ ಗೋಲ್ಡನ್‌ ಟೆಂಪಲ್‌ಗೆ ಭೇಟಿ ನೀಡಿದ್ದರು. ಅಲ್ಲಿ ಸಿಬಂದಿ ತಡೆದಿದ್ದಾರೆ. ಜತೆಗೆ “ಇದು ಭಾರತವಲ್ಲ, ಇದು ಪಂಜಾಬ್‌’ ಎಂದು ಗದರಿಸಿದ್ದಾರೆ. ಒಳ ಪ್ರವೇಶಿಸಲೇ ಬೇಕು ಎಂದಾದರೆ ತ್ರಿವರ್ಣ ಧ್ವಜ ಬಣ್ಣ ತೊಳೆದುಕೊಂಡು ಬರಬೇಕು ಎಂದು ಹೇಳಿದ್ದಾನೆ. ಹಾಗಿದ್ದರೆ ಇದು ಭಾರತ ಅಲ್ಲವೇ ಎಂದು ಕೇಳಿದಾಗ ಅಲ್ಲಿ ಇದ್ದ ಸಿಬಂದಿ ಅಲ್ಲ ಎಂದು ಉದ್ಧಟತನದಿಂದ ಹೇಳಿದ್ದಾನೆ. ಈ ವೀಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತೀವ್ರ ಖಂಡನೆಯೂ ವ್ಯಕ್ತವಾಗಿದೆ.

ಕ್ಷಮೆ ಯಾಚನೆ: ಈ ಕುರಿತು ಶಿರೋಮಣಿ ಗುರುದ್ವಾರ ಪರಬಂಧಕ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಗುರುಚರಣ್‌ ಸಿಂಗ್‌ ಪ್ರತಿಕ್ರಿಯಿಸಿದ್ದು, ಯುವತಿಯ ಕೆನ್ನೆ ಮೇಲೆ ತ್ರಿವರ್ಣವಿತ್ತು ಆದರೆ ಅಶೋಕ ಚಕ್ರವಿರಲಿಲ್ಲ ಹಾಗಾಗಿ ಅದನ್ನು ರಾಷ್ಟ್ರೀಯ ಧ್ವಜ ಸೂಚಕವೆಂದು ಪರಿಗಣಿಸಿಲ್ಲ. ಆದಾಗ್ಯೂ ಸಿಬಂದಿಯಿಂದಾದ ಸಮಸ್ಯೆಗೆ ಕ್ಷಮೆ ಕೋರುತ್ತೇವೆ. ಎಲ್ಲ ಪವಿತ್ರ ಕ್ಷೇತ್ರಗಳಿಗೂ ಒಂದೊಂದು ನಿಯಮವಿದೆ ಅದರಂತೆ ಬಣ್ಣ ಬಳಿದುಕೊಂಡು ಒಳಗೆ ಬರಬಾರದೆಂಬ ಉದ್ದೇಶದಿಂದ ಸಿಬಂದಿ ಆ ರೀತಿ ವರ್ತಿಸಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.